ಹಿಜಾಬ್ ಬೆಂಬಲಿಸಿ ಬಂದ್‌ಗೆ ಕರೆ, ಸದನದಲ್ಲಿ ಮಾಜಿ ಸಿಎಂ ಆಕ್ರೋಶ

ಹಿಜಾಬ್ ಬೆಂಬಲಿಸಿ ಬಂದ್‌ಗೆ ಕರೆ, ಸದನದಲ್ಲಿ ಮಾಜಿ ಸಿಎಂ ಆಕ್ರೋಶ

Published : Mar 17, 2022, 11:04 PM IST

ಹಿಜಾಬ್ ತೀರ್ಪು ಬಗ್ಗೆ ಪರ-ವಿರೋಧಗಳು ವ್ಯಕ್ತವಾಗುತ್ತಿವೆ. ಅಲ್ಲದೇ ಹಿಜಾಬ್ ಬೆಂಬಲಿಸಿ ಮುಸ್ಲಿಂ ಸಂಘಟನೆಗಳು ಬಂದ್‌ಗೆ ಕೊಟ್ಟಿವೆ. ಇದರಿಂದ ಆಕ್ರೋಶಗೊಂಡ ಮಾಜಿ ಸಿಎಂ ಜಗದೀಶ್ ಶೆಟ್ಟರ್, ಸದನದಲ್ಲಿ ಈ ಬಗ್ಗೆ ಪ್ರಸ್ತಾಪಿಸಿ ಆಕ್ರೊಶ ಹೊರಹಾಕಿದರು.

ಬೆಂಗಳೂರು, (ಮಾ.17): ಹಿಜಾಬ್ ಇಸ್ಲಾಂ ಧರ್ಮದ ಅತ್ಯಗತ್ಯ ಭಾಗವಲ್ಲಎಂದು ಹೈಕೋರ್ಟ್ ಪೂರ್ಣ ಪೀಠದಿಂದ ಮಹತ್ವದ ತೀರ್ಪು ನೀಡಿದೆ. ಮುಸ್ಲಿಂ ಮಹಿಳೆಯರು ಹಿಜಾಬ್ (Hijab Row) ಧರಿಸುವುದು ಕಡ್ಡಾಯವಲ್ಲ. ಸಿಜೆ ರಿತುರಾಜ್ ಅವಸ್ತಿ, ನ್ಯಾಯಮೂರ್ತಿ ಕೃಷ್ಣ ಎಸ್.ದೀಕ್ಷಿತ್​, ನ್ಯಾ. ಖಾಜಿ ಜೈಬುನ್ನೀಸಾ ಮೊಹಿಯುದ್ದೀನ್​ರವನ್ನು ಒಳಗೊಂಡ ಪೂರ್ಣ ಪೀಠ. ಸಮವಸ್ತ್ರ ನಿಗದಿಪಡಿಸುವ ಅಧಿಕಾರ ಶಾಲೆಗಳಿಗಿದೆ. ರಾಜ್ಯ ಸರ್ಕಾರದ ಆದೇಶ ಕಾನೂನುಬದ್ಧವಾಗಿದೆ. ಸಮವಸ್ತ್ರದ ಜತೆ ಹಿಜಾಬ್​ಗೆ ಅನುಮತಿ ಕೋರಿ ಸಲ್ಲಿಸಿದ್ದ, ರಿಟ್ ಅರ್ಜಿಗಳನ್ನು ಹೈಕೋರ್ಟ್ ಪೂರ್ಣ ಪೀಠ ವಜಾಗೊಳಿಸಿದೆ. 

ಉಡುಪಿಯಲ್ಲಿ ಮತ್ತೆ ಹಿಜಾಬ್ ಕಿರಿಕ್, ಪ್ರಚೋದನಕಾರಿ ಗೋಡೆ ಬರಹ ಪತ್ತೆ

ಇದೀಗ ಹಿಜಾಬ್ ತೀರ್ಪು ಬಗ್ಗೆ ಪರ-ವಿರೋಧಗಳು ವ್ಯಕ್ತವಾಗುತ್ತಿವೆ. ಅಲ್ಲದೇ ಹಿಜಾಬ್ ಬೆಂಬಲಿಸಿ ಮುಸ್ಲಿಂ ಸಂಘಟನೆಗಳು ಬಂದ್‌ಗೆ ಕೊಟ್ಟಿವೆ. ಇದರಿಂದ ಆಕ್ರೋಶಗೊಂಡ ಮಾಜಿ ಸಿಎಂ ಜಗದೀಶ್ ಶೆಟ್ಟರ್, ಸದನದಲ್ಲಿ ಈ ಬಗ್ಗೆ ಪ್ರಸ್ತಾಪಿಸಿ ಆಕ್ರೊಶ ಹೊರಹಾಕಿದರು.

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!