Hijab Row: ಹೈಕೋರ್ಟ್ ಆದೇಶ ಉಲ್ಲಂಘಿಸಿದರೆ ಕ್ರಮ: ಚಿತ್ರದುರ್ಗ ಎಸ್‌ಪಿ

Hijab Row: ಹೈಕೋರ್ಟ್ ಆದೇಶ ಉಲ್ಲಂಘಿಸಿದರೆ ಕ್ರಮ: ಚಿತ್ರದುರ್ಗ ಎಸ್‌ಪಿ

Published : Feb 13, 2022, 01:39 PM IST

ರಾಜ್ಯದಲ್ಲಿ ಹೊತ್ತಿಕೊಂಡಿದ್ದ ಹಿಜಾಬ್‌-ಕೇಸರಿ ಶಾಲು (Hijab - Saffron Row) ಕಿಡಿಯನ್ನು ತಣ್ಣಗಾಗಿಸಲು ಬಂದ್‌ ಮಾಡಲಾಗಿರುವ ಶಾಲಾ-ಕಾಲೇಜುಗಳನ್ನು ಪುನರಾರಂಭಿಸಬೇಕಾದ ಅಗತ್ಯ ಇದೆ ಎಂದು ಹೈಕೋರ್ಟ್‌ (High Court) ಅಭಿಪ್ರಾಯ ವ್ಯಕ್ತಪಡಿಸಿದ ಬೆನ್ನಲ್ಲೇ ಸೋಮವಾರದಿಂದ ಪ್ರೌಢಶಾಲೆಗಳನ್ನು ಮಾತ್ರ ಆರಂಭಿಸಲು ಸರ್ಕಾರ ತೀರ್ಮಾನ ಕೈಗೊಂಡಿದೆ. 

ಉಡುಪಿ (ಫೆ. 13): ರಾಜ್ಯದಲ್ಲಿ ಹೊತ್ತಿಕೊಂಡಿದ್ದ ಹಿಜಾಬ್‌-ಕೇಸರಿ ಶಾಲು (Hijab - Saffron Row) ಕಿಡಿಯನ್ನು ತಣ್ಣಗಾಗಿಸಲು ಬಂದ್‌ ಮಾಡಲಾಗಿರುವ ಶಾಲಾ-ಕಾಲೇಜುಗಳನ್ನು ಪುನರಾರಂಭಿಸಬೇಕಾದ ಅಗತ್ಯ ಇದೆ ಎಂದು ಹೈಕೋರ್ಟ್‌ (High Court) ಅಭಿಪ್ರಾಯ ವ್ಯಕ್ತಪಡಿಸಿದ ಬೆನ್ನಲ್ಲೇ ಸೋಮವಾರದಿಂದ ಪ್ರೌಢಶಾಲೆಗಳನ್ನು ಮಾತ್ರ ಆರಂಭಿಸಲು ಸರ್ಕಾರ ತೀರ್ಮಾನ ಕೈಗೊಂಡಿದೆ.

 

ಹೈಕೋರ್ಟ್‌ ಆದೇಶವನ್ನು ಎಲ್ಲರೂ ಪಾಲಿಸಬೇಕು. ಡಿಸಿ ನೇತೃತ್ವದಲ್ಲಿ ಅಧಿಕಾರಿಗಳು, ಹಿಂದೂ-ಮುಸ್ಲಿಂ ಮುಖಂಡರ ಜೊತೆ ಸಭೆ ನಡೆಸಿದ್ದೇವೆ. ಮುಸ್ಲಿಂ ಮುಖಂಡರು ಸಹಕರಿಸುವುದಾಗಿ ಹೇಳಿದ್ದಾರೆ. ಹೈಕೋರ್ಟ್ ಆದೇಶ ಉಲ್ಲಂಘಿಸಿದರೆ ಮುಲಾಜಿಲ್ಲದೇ ಕ್ರಮ ತೆಗೆದುಕೊಳ್ಲುತ್ತೇವೆ' ಎಂದು ಚಿತ್ರದುರ್ಗ ಎಸ್‌ಪಿ ಪರಶುರಾಮ್ ಎಚ್ಚರಿಕೆ ನೀಡಿದ್ದಾರೆ. 

20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
Read more