Hijab Row: ಹೈಕೋರ್ಟ್ ಆದೇಶ ಉಲ್ಲಂಘಿಸಿದರೆ ಕ್ರಮ: ಚಿತ್ರದುರ್ಗ ಎಸ್‌ಪಿ

Hijab Row: ಹೈಕೋರ್ಟ್ ಆದೇಶ ಉಲ್ಲಂಘಿಸಿದರೆ ಕ್ರಮ: ಚಿತ್ರದುರ್ಗ ಎಸ್‌ಪಿ

Published : Feb 13, 2022, 01:39 PM IST

ರಾಜ್ಯದಲ್ಲಿ ಹೊತ್ತಿಕೊಂಡಿದ್ದ ಹಿಜಾಬ್‌-ಕೇಸರಿ ಶಾಲು (Hijab - Saffron Row) ಕಿಡಿಯನ್ನು ತಣ್ಣಗಾಗಿಸಲು ಬಂದ್‌ ಮಾಡಲಾಗಿರುವ ಶಾಲಾ-ಕಾಲೇಜುಗಳನ್ನು ಪುನರಾರಂಭಿಸಬೇಕಾದ ಅಗತ್ಯ ಇದೆ ಎಂದು ಹೈಕೋರ್ಟ್‌ (High Court) ಅಭಿಪ್ರಾಯ ವ್ಯಕ್ತಪಡಿಸಿದ ಬೆನ್ನಲ್ಲೇ ಸೋಮವಾರದಿಂದ ಪ್ರೌಢಶಾಲೆಗಳನ್ನು ಮಾತ್ರ ಆರಂಭಿಸಲು ಸರ್ಕಾರ ತೀರ್ಮಾನ ಕೈಗೊಂಡಿದೆ. 

ಉಡುಪಿ (ಫೆ. 13): ರಾಜ್ಯದಲ್ಲಿ ಹೊತ್ತಿಕೊಂಡಿದ್ದ ಹಿಜಾಬ್‌-ಕೇಸರಿ ಶಾಲು (Hijab - Saffron Row) ಕಿಡಿಯನ್ನು ತಣ್ಣಗಾಗಿಸಲು ಬಂದ್‌ ಮಾಡಲಾಗಿರುವ ಶಾಲಾ-ಕಾಲೇಜುಗಳನ್ನು ಪುನರಾರಂಭಿಸಬೇಕಾದ ಅಗತ್ಯ ಇದೆ ಎಂದು ಹೈಕೋರ್ಟ್‌ (High Court) ಅಭಿಪ್ರಾಯ ವ್ಯಕ್ತಪಡಿಸಿದ ಬೆನ್ನಲ್ಲೇ ಸೋಮವಾರದಿಂದ ಪ್ರೌಢಶಾಲೆಗಳನ್ನು ಮಾತ್ರ ಆರಂಭಿಸಲು ಸರ್ಕಾರ ತೀರ್ಮಾನ ಕೈಗೊಂಡಿದೆ.

 

ಹೈಕೋರ್ಟ್‌ ಆದೇಶವನ್ನು ಎಲ್ಲರೂ ಪಾಲಿಸಬೇಕು. ಡಿಸಿ ನೇತೃತ್ವದಲ್ಲಿ ಅಧಿಕಾರಿಗಳು, ಹಿಂದೂ-ಮುಸ್ಲಿಂ ಮುಖಂಡರ ಜೊತೆ ಸಭೆ ನಡೆಸಿದ್ದೇವೆ. ಮುಸ್ಲಿಂ ಮುಖಂಡರು ಸಹಕರಿಸುವುದಾಗಿ ಹೇಳಿದ್ದಾರೆ. ಹೈಕೋರ್ಟ್ ಆದೇಶ ಉಲ್ಲಂಘಿಸಿದರೆ ಮುಲಾಜಿಲ್ಲದೇ ಕ್ರಮ ತೆಗೆದುಕೊಳ್ಲುತ್ತೇವೆ' ಎಂದು ಚಿತ್ರದುರ್ಗ ಎಸ್‌ಪಿ ಪರಶುರಾಮ್ ಎಚ್ಚರಿಕೆ ನೀಡಿದ್ದಾರೆ. 

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
Read more