Hijab Row: ಹೈಕೋರ್ಟ್ ಆದೇಶ ಉಲ್ಲಂಘಿಸಿದರೆ ಕ್ರಮ: ಚಿತ್ರದುರ್ಗ ಎಸ್‌ಪಿ

Hijab Row: ಹೈಕೋರ್ಟ್ ಆದೇಶ ಉಲ್ಲಂಘಿಸಿದರೆ ಕ್ರಮ: ಚಿತ್ರದುರ್ಗ ಎಸ್‌ಪಿ

Published : Feb 13, 2022, 01:39 PM IST

ರಾಜ್ಯದಲ್ಲಿ ಹೊತ್ತಿಕೊಂಡಿದ್ದ ಹಿಜಾಬ್‌-ಕೇಸರಿ ಶಾಲು (Hijab - Saffron Row) ಕಿಡಿಯನ್ನು ತಣ್ಣಗಾಗಿಸಲು ಬಂದ್‌ ಮಾಡಲಾಗಿರುವ ಶಾಲಾ-ಕಾಲೇಜುಗಳನ್ನು ಪುನರಾರಂಭಿಸಬೇಕಾದ ಅಗತ್ಯ ಇದೆ ಎಂದು ಹೈಕೋರ್ಟ್‌ (High Court) ಅಭಿಪ್ರಾಯ ವ್ಯಕ್ತಪಡಿಸಿದ ಬೆನ್ನಲ್ಲೇ ಸೋಮವಾರದಿಂದ ಪ್ರೌಢಶಾಲೆಗಳನ್ನು ಮಾತ್ರ ಆರಂಭಿಸಲು ಸರ್ಕಾರ ತೀರ್ಮಾನ ಕೈಗೊಂಡಿದೆ. 

ಉಡುಪಿ (ಫೆ. 13): ರಾಜ್ಯದಲ್ಲಿ ಹೊತ್ತಿಕೊಂಡಿದ್ದ ಹಿಜಾಬ್‌-ಕೇಸರಿ ಶಾಲು (Hijab - Saffron Row) ಕಿಡಿಯನ್ನು ತಣ್ಣಗಾಗಿಸಲು ಬಂದ್‌ ಮಾಡಲಾಗಿರುವ ಶಾಲಾ-ಕಾಲೇಜುಗಳನ್ನು ಪುನರಾರಂಭಿಸಬೇಕಾದ ಅಗತ್ಯ ಇದೆ ಎಂದು ಹೈಕೋರ್ಟ್‌ (High Court) ಅಭಿಪ್ರಾಯ ವ್ಯಕ್ತಪಡಿಸಿದ ಬೆನ್ನಲ್ಲೇ ಸೋಮವಾರದಿಂದ ಪ್ರೌಢಶಾಲೆಗಳನ್ನು ಮಾತ್ರ ಆರಂಭಿಸಲು ಸರ್ಕಾರ ತೀರ್ಮಾನ ಕೈಗೊಂಡಿದೆ.

 

ಹೈಕೋರ್ಟ್‌ ಆದೇಶವನ್ನು ಎಲ್ಲರೂ ಪಾಲಿಸಬೇಕು. ಡಿಸಿ ನೇತೃತ್ವದಲ್ಲಿ ಅಧಿಕಾರಿಗಳು, ಹಿಂದೂ-ಮುಸ್ಲಿಂ ಮುಖಂಡರ ಜೊತೆ ಸಭೆ ನಡೆಸಿದ್ದೇವೆ. ಮುಸ್ಲಿಂ ಮುಖಂಡರು ಸಹಕರಿಸುವುದಾಗಿ ಹೇಳಿದ್ದಾರೆ. ಹೈಕೋರ್ಟ್ ಆದೇಶ ಉಲ್ಲಂಘಿಸಿದರೆ ಮುಲಾಜಿಲ್ಲದೇ ಕ್ರಮ ತೆಗೆದುಕೊಳ್ಲುತ್ತೇವೆ' ಎಂದು ಚಿತ್ರದುರ್ಗ ಎಸ್‌ಪಿ ಪರಶುರಾಮ್ ಎಚ್ಚರಿಕೆ ನೀಡಿದ್ದಾರೆ. 

20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
Read more