Hijab Row: ಪೊಲೀಸರಿಗೆ ಸೂಚನೆ ನೀಡಿದ್ದೇವೆ, ಪರಿಸ್ಥಿತಿ ನಿಯಂತ್ರಣದಲ್ಲಿದೆ: ಗೃಹ ಸಚಿವ

Hijab Row: ಪೊಲೀಸರಿಗೆ ಸೂಚನೆ ನೀಡಿದ್ದೇವೆ, ಪರಿಸ್ಥಿತಿ ನಿಯಂತ್ರಣದಲ್ಲಿದೆ: ಗೃಹ ಸಚಿವ

Published : Feb 08, 2022, 02:30 PM IST

ಹಿಜಾಬ್ vs ಕೇಸರಿ ಶಾಲು ಗಲಾಟೆ ಜೋರಾಗಿದೆ.  ಈ ಗಲಾಟೆ ಸಂಘರ್ಷಕ್ಕೆ ತಿರುಗಿದೆ. 'ಕೆಲವು ಕಡೆಗಳಲ್ಲಿ ಕಲ್ಲು ತೂರಾಟ ನಡೆದಿರುವುದು ಗಮನಕ್ಕೆ ಬಂದಿದೆ. ಯಾರೂ ವಿದ್ಯಾರ್ಥಿಗಳನ್ನು ಎತ್ತಿಕಟ್ಟಬಾರದು. ಬಿಗಿ ಬಂದೋಬಸ್ತ್ ಮಾಡಲು ಪೊಲೀಸರಿಗೆ ಸೂಚನೆ ನೀಡಿದ್ದೇವೆ. ಪರಿಸ್ಥಿತಿ ನಿಯಂತ್ರಣದಲ್ಲಿದೆ' ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ಧಾರೆ. 
 

ಬಾಗಲಕೋಟೆ (ಫೆ. 08): ಹಿಜಾಬ್ vs ಕೇಸರಿ ಶಾಲು ಗಲಾಟೆ ಜೋರಾಗಿದೆ.  ಈ ಗಲಾಟೆ ಸಂಘರ್ಷಕ್ಕೆ ತಿರುಗಿದೆ. 'ಕೆಲವು ಕಡೆಗಳಲ್ಲಿ ಕಲ್ಲು ತೂರಾಟ ನಡೆದಿರುವುದು ಗಮನಕ್ಕೆ ಬಂದಿದೆ. ಯಾರೂ ವಿದ್ಯಾರ್ಥಿಗಳನ್ನು ಎತ್ತಿಕಟ್ಟಬಾರದು. ಬಿಗಿ ಬಂದೋಬಸ್ತ್ ಮಾಡಲು ಪೊಲೀಸರಿಗೆ ಸೂಚನೆ ನೀಡಿದ್ದೇವೆ. ಪರಿಸ್ಥಿತಿ ನಿಯಂತ್ರಣದಲ್ಲಿದೆ' ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ಧಾರೆ. 

 ಶಿವಮೊಗ್ಗ ಬಾಪೂಜಿ ಕಾಲೇಜಿನಲ್ಲಿ ಕಲ್ಲು ತೂರಾಟ ನಡೆದಿದೆ. ಹಿಜಾಬ್ ಹೋರಾಟ ಸಂಘರ್ಷಕ್ಕೆ ತಿರುಗಿದೆ. ಪರಿಸ್ಥಿತಿ ನಿಯಂತ್ರಿಸಲು ಪೊಲೀಸರನ್ನು ನಿಯೋಜಿಸಲಾಗಿದೆ. ಉದ್ರಿಕ್ತ ವಿದ್ಯಾರ್ಥಿಗಳನ್ನು ನಿಯಂತ್ರಿಸಲು ಲಾಠಿ ಚಾರ್ಜ್ ಕೂಡಾ ಮಾಡಲಾಗಿದೆ. ಬಾಗಲಕೋಟೆಯ ರಬಕವಿಯಲ್ಲೂ ಕಲ್ಲುತೂರಾಟ ನಡೆದಿದೆ. 

20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
Read more