Hijab Row: ಪೊಲೀಸರಿಗೆ ಸೂಚನೆ ನೀಡಿದ್ದೇವೆ, ಪರಿಸ್ಥಿತಿ ನಿಯಂತ್ರಣದಲ್ಲಿದೆ: ಗೃಹ ಸಚಿವ

Hijab Row: ಪೊಲೀಸರಿಗೆ ಸೂಚನೆ ನೀಡಿದ್ದೇವೆ, ಪರಿಸ್ಥಿತಿ ನಿಯಂತ್ರಣದಲ್ಲಿದೆ: ಗೃಹ ಸಚಿವ

Published : Feb 08, 2022, 02:30 PM IST

ಹಿಜಾಬ್ vs ಕೇಸರಿ ಶಾಲು ಗಲಾಟೆ ಜೋರಾಗಿದೆ.  ಈ ಗಲಾಟೆ ಸಂಘರ್ಷಕ್ಕೆ ತಿರುಗಿದೆ. 'ಕೆಲವು ಕಡೆಗಳಲ್ಲಿ ಕಲ್ಲು ತೂರಾಟ ನಡೆದಿರುವುದು ಗಮನಕ್ಕೆ ಬಂದಿದೆ. ಯಾರೂ ವಿದ್ಯಾರ್ಥಿಗಳನ್ನು ಎತ್ತಿಕಟ್ಟಬಾರದು. ಬಿಗಿ ಬಂದೋಬಸ್ತ್ ಮಾಡಲು ಪೊಲೀಸರಿಗೆ ಸೂಚನೆ ನೀಡಿದ್ದೇವೆ. ಪರಿಸ್ಥಿತಿ ನಿಯಂತ್ರಣದಲ್ಲಿದೆ' ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ಧಾರೆ. 
 

ಬಾಗಲಕೋಟೆ (ಫೆ. 08): ಹಿಜಾಬ್ vs ಕೇಸರಿ ಶಾಲು ಗಲಾಟೆ ಜೋರಾಗಿದೆ.  ಈ ಗಲಾಟೆ ಸಂಘರ್ಷಕ್ಕೆ ತಿರುಗಿದೆ. 'ಕೆಲವು ಕಡೆಗಳಲ್ಲಿ ಕಲ್ಲು ತೂರಾಟ ನಡೆದಿರುವುದು ಗಮನಕ್ಕೆ ಬಂದಿದೆ. ಯಾರೂ ವಿದ್ಯಾರ್ಥಿಗಳನ್ನು ಎತ್ತಿಕಟ್ಟಬಾರದು. ಬಿಗಿ ಬಂದೋಬಸ್ತ್ ಮಾಡಲು ಪೊಲೀಸರಿಗೆ ಸೂಚನೆ ನೀಡಿದ್ದೇವೆ. ಪರಿಸ್ಥಿತಿ ನಿಯಂತ್ರಣದಲ್ಲಿದೆ' ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ಧಾರೆ. 

 ಶಿವಮೊಗ್ಗ ಬಾಪೂಜಿ ಕಾಲೇಜಿನಲ್ಲಿ ಕಲ್ಲು ತೂರಾಟ ನಡೆದಿದೆ. ಹಿಜಾಬ್ ಹೋರಾಟ ಸಂಘರ್ಷಕ್ಕೆ ತಿರುಗಿದೆ. ಪರಿಸ್ಥಿತಿ ನಿಯಂತ್ರಿಸಲು ಪೊಲೀಸರನ್ನು ನಿಯೋಜಿಸಲಾಗಿದೆ. ಉದ್ರಿಕ್ತ ವಿದ್ಯಾರ್ಥಿಗಳನ್ನು ನಿಯಂತ್ರಿಸಲು ಲಾಠಿ ಚಾರ್ಜ್ ಕೂಡಾ ಮಾಡಲಾಗಿದೆ. ಬಾಗಲಕೋಟೆಯ ರಬಕವಿಯಲ್ಲೂ ಕಲ್ಲುತೂರಾಟ ನಡೆದಿದೆ. 

24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
Read more