ಚೈತ್ರಾ ಮಾತಿಗೆ ಮರುಳಾಗಿ 5 ಕೋಟಿ ರೂ ಕಳೆದುಕೊಂಡ ಉದ್ಯಮಿ ಹಿಂದಿನ ರೋಚಕ ಕಹಾನಿ!

ಚೈತ್ರಾ ಮಾತಿಗೆ ಮರುಳಾಗಿ 5 ಕೋಟಿ ರೂ ಕಳೆದುಕೊಂಡ ಉದ್ಯಮಿ ಹಿಂದಿನ ರೋಚಕ ಕಹಾನಿ!

Published : Sep 13, 2023, 11:37 PM IST

ಚೈತ್ರಾ ಕುಂದಾಪುರ ವಂಚನೆ ಹಿಂದೆ ಹಲವು ನಾಟಕ ಬಹಿರಂಗ, ವಿಶ್ವನಾಥ್ ಹೆಸರಿನಲ್ಲಿ 3.5 ಕೋಟಿ ರೂ ಪಡೆದಿದ್ದ ಚೈತ್ರಾ, 5 ಕೋಟಿ ರೂ ನೀಡಿ ಮೋಸ ಹೋದ ಗೋವಿಂದ ಬಾಬು ಪೂಜಾರಿ ಕತೆ ರೋಚಕ, ಸನಾತನ ಧರ್ಮ ವಿರೋಧಿ ಹೇಳಿಕೆ ನೀಡಬೇಡಿ, ನಾಯಕರಿಗೆ ಸಿಎಂ ಸ್ಟಾಲಿನ್ ಪತ್ರ ಸೇರಿದಂತೆ ಇಂದಿನ ಇಡೀ ದಿನದ ಪ್ರಮುಖ ಸುದ್ದಿಯ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.

ಹಿಂದುತ್ವ ಭಾಷಣಕಾರ್ತಿ ಚೈತ್ರಾ ಕುಂದಾಪುರ ಜೈಲು ಸೇರಿದ ಬೆನ್ನಲ್ಲೇ ವಂಚನೆ ಕತೆ ತೆರೆದುಕೊಂಡಿದೆ. ಚೈತ್ರ ಆಡಿಯೋ ಬಹಿರಂಗವಾಗಿದ್ದು, ಹಲವು ನಾಟಕಗಳು ಹೊರಬಿದ್ದಿದೆ.  ಗೋವಿಂದ ಬಾಬು ಪೂಜಾರಿ ಕೈಯಿಂದ 5 ಕೋಟಿ ರೂಪಾಯಿ ಪಡೆದು ವಂಚಿಸಿದ ಆರೋಪ ಚೈತ್ರಾ ಕುಂದಾಪರು ಮೇಲಿದೆ. ತನ್ನ 13ನೇ ವಯಸ್ಸಿಗೆ ಮುಂಬೈಗೆ ತೆರಳಿ ಬೆವರಿನ ಹನಿ ಮೂಲಕ ದುಡಿದು ಸಂಪಾದಿಸಿ ಹಣವನ್ನು ಚೈತ್ರಾ ಕುಂದಾಪುರ ಗುಳುಂ ಮಾಡಿದ್ದಾರೆ ಎಂದು ಪೂಜಾರಿ ಆರೋಪಿಸಿದ್ದಾರೆ. ಶೂನ್ಯದಿಂದ ಬದುಕು ಆರಂಭಿಸಿ 5,000 ಕೋಟಿ ರೂಪಾಯಿಗೂ ಅಧಿಕ ಮೊತ್ತದ ಸಾಮ್ರಾಜ್ಯ ಕಟ್ಟಿದ ಗೋವಿಂದ ಬಾಬು ಪೂಜಾರಿ ಹಿಂದಿದೆ ರೋಚಕ ಕತೆ.

20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
Read more