ಚೈತ್ರಾ ಮಾತಿಗೆ ಮರುಳಾಗಿ 5 ಕೋಟಿ ರೂ ಕಳೆದುಕೊಂಡ ಉದ್ಯಮಿ ಹಿಂದಿನ ರೋಚಕ ಕಹಾನಿ!

ಚೈತ್ರಾ ಮಾತಿಗೆ ಮರುಳಾಗಿ 5 ಕೋಟಿ ರೂ ಕಳೆದುಕೊಂಡ ಉದ್ಯಮಿ ಹಿಂದಿನ ರೋಚಕ ಕಹಾನಿ!

Published : Sep 13, 2023, 11:37 PM IST

ಚೈತ್ರಾ ಕುಂದಾಪುರ ವಂಚನೆ ಹಿಂದೆ ಹಲವು ನಾಟಕ ಬಹಿರಂಗ, ವಿಶ್ವನಾಥ್ ಹೆಸರಿನಲ್ಲಿ 3.5 ಕೋಟಿ ರೂ ಪಡೆದಿದ್ದ ಚೈತ್ರಾ, 5 ಕೋಟಿ ರೂ ನೀಡಿ ಮೋಸ ಹೋದ ಗೋವಿಂದ ಬಾಬು ಪೂಜಾರಿ ಕತೆ ರೋಚಕ, ಸನಾತನ ಧರ್ಮ ವಿರೋಧಿ ಹೇಳಿಕೆ ನೀಡಬೇಡಿ, ನಾಯಕರಿಗೆ ಸಿಎಂ ಸ್ಟಾಲಿನ್ ಪತ್ರ ಸೇರಿದಂತೆ ಇಂದಿನ ಇಡೀ ದಿನದ ಪ್ರಮುಖ ಸುದ್ದಿಯ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.

ಹಿಂದುತ್ವ ಭಾಷಣಕಾರ್ತಿ ಚೈತ್ರಾ ಕುಂದಾಪುರ ಜೈಲು ಸೇರಿದ ಬೆನ್ನಲ್ಲೇ ವಂಚನೆ ಕತೆ ತೆರೆದುಕೊಂಡಿದೆ. ಚೈತ್ರ ಆಡಿಯೋ ಬಹಿರಂಗವಾಗಿದ್ದು, ಹಲವು ನಾಟಕಗಳು ಹೊರಬಿದ್ದಿದೆ.  ಗೋವಿಂದ ಬಾಬು ಪೂಜಾರಿ ಕೈಯಿಂದ 5 ಕೋಟಿ ರೂಪಾಯಿ ಪಡೆದು ವಂಚಿಸಿದ ಆರೋಪ ಚೈತ್ರಾ ಕುಂದಾಪರು ಮೇಲಿದೆ. ತನ್ನ 13ನೇ ವಯಸ್ಸಿಗೆ ಮುಂಬೈಗೆ ತೆರಳಿ ಬೆವರಿನ ಹನಿ ಮೂಲಕ ದುಡಿದು ಸಂಪಾದಿಸಿ ಹಣವನ್ನು ಚೈತ್ರಾ ಕುಂದಾಪುರ ಗುಳುಂ ಮಾಡಿದ್ದಾರೆ ಎಂದು ಪೂಜಾರಿ ಆರೋಪಿಸಿದ್ದಾರೆ. ಶೂನ್ಯದಿಂದ ಬದುಕು ಆರಂಭಿಸಿ 5,000 ಕೋಟಿ ರೂಪಾಯಿಗೂ ಅಧಿಕ ಮೊತ್ತದ ಸಾಮ್ರಾಜ್ಯ ಕಟ್ಟಿದ ಗೋವಿಂದ ಬಾಬು ಪೂಜಾರಿ ಹಿಂದಿದೆ ರೋಚಕ ಕತೆ.

22:35ಮಿಸ್ ಇಂಡಿಯಾ ಪಟ್ಟ ಮುಡಿಗೇರಿಸಿಕೊಂಡ ಕನ್ನಡತಿ: ಮಗಳ ಸಕ್ಸಸ್.. ಎಂಎಲ್ಎ ಅಪ್ಪ ಫುಲ್ ಖುಷ್!
27:23ಕುಲಕರ್ಣಿಯೇ ಕೊಲೆಗಾರ: ಅಧಿಕಾರದ ಅಹಂಕಾರಕ್ಕೆ ನ್ಯಾಯದ ಹೊಡೆತ; ಸುವರ್ಣ ನ್ಯೂಸ್ ಬೆನ್ನತ್ತಿ ಬೇಟೆಯಾಡಿದ ಪ್ರಕರಣ...
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
Read more