ಚೈತ್ರಾ ಮಾತಿಗೆ ಮರುಳಾಗಿ 5 ಕೋಟಿ ರೂ ಕಳೆದುಕೊಂಡ ಉದ್ಯಮಿ ಹಿಂದಿನ ರೋಚಕ ಕಹಾನಿ!

ಚೈತ್ರಾ ಮಾತಿಗೆ ಮರುಳಾಗಿ 5 ಕೋಟಿ ರೂ ಕಳೆದುಕೊಂಡ ಉದ್ಯಮಿ ಹಿಂದಿನ ರೋಚಕ ಕಹಾನಿ!

Published : Sep 13, 2023, 11:37 PM IST

ಚೈತ್ರಾ ಕುಂದಾಪುರ ವಂಚನೆ ಹಿಂದೆ ಹಲವು ನಾಟಕ ಬಹಿರಂಗ, ವಿಶ್ವನಾಥ್ ಹೆಸರಿನಲ್ಲಿ 3.5 ಕೋಟಿ ರೂ ಪಡೆದಿದ್ದ ಚೈತ್ರಾ, 5 ಕೋಟಿ ರೂ ನೀಡಿ ಮೋಸ ಹೋದ ಗೋವಿಂದ ಬಾಬು ಪೂಜಾರಿ ಕತೆ ರೋಚಕ, ಸನಾತನ ಧರ್ಮ ವಿರೋಧಿ ಹೇಳಿಕೆ ನೀಡಬೇಡಿ, ನಾಯಕರಿಗೆ ಸಿಎಂ ಸ್ಟಾಲಿನ್ ಪತ್ರ ಸೇರಿದಂತೆ ಇಂದಿನ ಇಡೀ ದಿನದ ಪ್ರಮುಖ ಸುದ್ದಿಯ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.

ಹಿಂದುತ್ವ ಭಾಷಣಕಾರ್ತಿ ಚೈತ್ರಾ ಕುಂದಾಪುರ ಜೈಲು ಸೇರಿದ ಬೆನ್ನಲ್ಲೇ ವಂಚನೆ ಕತೆ ತೆರೆದುಕೊಂಡಿದೆ. ಚೈತ್ರ ಆಡಿಯೋ ಬಹಿರಂಗವಾಗಿದ್ದು, ಹಲವು ನಾಟಕಗಳು ಹೊರಬಿದ್ದಿದೆ.  ಗೋವಿಂದ ಬಾಬು ಪೂಜಾರಿ ಕೈಯಿಂದ 5 ಕೋಟಿ ರೂಪಾಯಿ ಪಡೆದು ವಂಚಿಸಿದ ಆರೋಪ ಚೈತ್ರಾ ಕುಂದಾಪರು ಮೇಲಿದೆ. ತನ್ನ 13ನೇ ವಯಸ್ಸಿಗೆ ಮುಂಬೈಗೆ ತೆರಳಿ ಬೆವರಿನ ಹನಿ ಮೂಲಕ ದುಡಿದು ಸಂಪಾದಿಸಿ ಹಣವನ್ನು ಚೈತ್ರಾ ಕುಂದಾಪುರ ಗುಳುಂ ಮಾಡಿದ್ದಾರೆ ಎಂದು ಪೂಜಾರಿ ಆರೋಪಿಸಿದ್ದಾರೆ. ಶೂನ್ಯದಿಂದ ಬದುಕು ಆರಂಭಿಸಿ 5,000 ಕೋಟಿ ರೂಪಾಯಿಗೂ ಅಧಿಕ ಮೊತ್ತದ ಸಾಮ್ರಾಜ್ಯ ಕಟ್ಟಿದ ಗೋವಿಂದ ಬಾಬು ಪೂಜಾರಿ ಹಿಂದಿದೆ ರೋಚಕ ಕತೆ.

19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?
07:51ವಂಚನೆ ಕೇಸ್ ತನಿಖೆ ವಿಳಂಬ: SP ಕಚೇರಿ ಮುಂದೆ ವಿಷ ಕುಡಿದು ಆತ್ಮಹ*ತ್ಯೆಗೆ ಯತ್ನಿಸಿದ ಉದ್ಯಮಿ
Read more