ಸಾಹಿತಿ, ಪ್ರಗತಿಪರ ಚಿಂತಕರಿಗೆ ಜೀವ ಬೆದರಿಕೆ: ಹಿಂದೂ ಕಾರ್ಯಕರ್ತ ಶಿವಾಜಿ ರಾವ್‌ ಅರೆಸ್ಟ್!

ಸಾಹಿತಿ, ಪ್ರಗತಿಪರ ಚಿಂತಕರಿಗೆ ಜೀವ ಬೆದರಿಕೆ: ಹಿಂದೂ ಕಾರ್ಯಕರ್ತ ಶಿವಾಜಿ ರಾವ್‌ ಅರೆಸ್ಟ್!

Published : Sep 30, 2023, 12:17 PM IST

ಸಾಹಿತಿ, ಪ್ರಗತಿಪರ ಚಿಂತಕರಿಗೆ ಜೀವ ಬೆದರಿಕೆ ಪತ್ರ ಬರೆದಿದ್ದ ಕಿಂಗ್‌ಪಿನ್‌ನನ್ನ ಬಂಧಿಸಲಾಗಿದೆ. ದಾವಣಗೆರೆ ಮೂಲದ ಶಿವಾಜಿ ರಾವ್‌ ಯಾದವ್‌ನನ್ನ ಬಂಧಿಸಲಾಗಿದೆ. ಬಂಧಿತ ಶಿವಾಜಿ ರಾವ್‌ ಯಾದವ್‌ ಹಿಂದೂ ಸಂಘಟನೆಯಲ್ಲಿ ಗುರುತಿಸಿಕೊಂಡಿದ್ದನಂತೆ. 

ಬೆಂಗಳೂರು(ಸೆ.30):  ಸಾಹಿತಿ, ಪ್ರಗತಿಪರ ಚಿಂತಕರಿಗೆ ಜೀವ ಬೆದರಿಕೆ ಹಾಕಿದ ಪ್ರಕರಣಕ್ಕೆ ಬಿಗ್‌ ಟ್ವಿಸ್ಟ್‌ವೊಂದು ಸಿಕ್ಕಿದೆ. ಪೊಲೀಸರಿಗೆ ಚಾಲೆಂಜ್‌ ಆಗಿದ್ದಂತಹ ಪ್ರಕರಣವನ್ನ ಸಿಸಿಬಿ ಬೇಧಿಸಿದೆ. ಸಾಹಿತಿ, ಪ್ರಗತಿಪರ ಚಿಂತಕರಿಗೆ ಜೀವ ಬೆದರಿಕೆ ಪತ್ರ ಬರೆದಿದ್ದ ಕಿಂಗ್‌ಪಿನ್‌ನನ್ನ ಬಂಧಿಸಲಾಗಿದೆ. ದಾವಣಗೆರೆ ಮೂಲದ ಶಿವಾಜಿ ರಾವ್‌ ಯಾದವ್‌ನನ್ನ ಬಂಧಿಸಲಾಗಿದೆ. ಬಂಧಿತ ಶಿವಾಜಿ ರಾವ್‌ ಯಾದವ್‌ ಹಿಂದೂ ಸಂಘಟನೆಯಲ್ಲಿ ಗುರುತಿಸಿಕೊಂಡಿದ್ದನಂತೆ. ಹಿಂದೂ ಧರ್ಮದ ವಿರುದ್ಧ ಮಾತನಾಡಿದರೆ ಈತ ಟಾರ್ಗೆಟ್‌ ಮಾಡುತ್ತಿದ್ದ. 

ನಟ ಪ್ರಕಾಶ್‌ ರಾಜ್‌ ಸೇರಿ ಹಲವರಿಗೆ ಜೀವ ಬೆದರಿಕೆ: ನಿಮ್ಮ ಕೊನೆಯ ‌ದಿನಗಳನ್ನು ಎಣಿಸಿ ಎಂದ ಅನಾಮಿಕ..!

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
Read more