ಜಮೀರ್ ವಿರುದ್ಧ ಹಿಂದೂ ಸಂಘಟನೆಗಳ ಅಭಿಯಾನ: ಅಪ್ಪನಿಗೆ ಚುನಾವಣೆ ಭಯ, ಮಗನಿಗೆ ಸಿನಿಮಾ ಭಯ

ಜಮೀರ್ ವಿರುದ್ಧ ಹಿಂದೂ ಸಂಘಟನೆಗಳ ಅಭಿಯಾನ: ಅಪ್ಪನಿಗೆ ಚುನಾವಣೆ ಭಯ, ಮಗನಿಗೆ ಸಿನಿಮಾ ಭಯ

Published : Sep 09, 2022, 05:52 PM IST

ಅಪ್ಪನಿಗೆ ಚುನಾವಣೆ ಭಯ - ಮಗನಿಗೆ ಸಿನಿಮಾ ಬ್ಯಾನ್ ಭಯ!  ಈದ್ಗಾದಲ್ಲಿ ವಿರೋಧ ಕಚೇರಿಯಲ್ಲಿ ಗಣೇಶೋತ್ಸವ..? ಏಕಾಏಕಿ ಗಣೇಶೋತ್ಸವಕ್ಕೆ ಮನಸ್ಸು ಮಾಡಿದ್ದೇಕೆ ಜಮೀರ್..? ಜಮೀರ್ ವಿರುದ್ಧ ಶುರುವಾಗಿದೆ ಸ್ಥಳೀಯರ ಅಭಿಯಾನ..!
 

ಬೆಂಗಳೂರು (ಸೆಪ್ಟೆಂಬರ್ 9): ಮಳೆ ನಿಂತರೂ ಮಳೆ ಹನಿ ನಿಂತಿಲ್ಲ ಅನ್ನೋ ಹಾಗಾಗಿದೆ ಚಾಮರಾಜಪೇಟೆ ಆಟದ ಮೈದಾನದ ವಿಚಾರ. ಯಾಕಂದ್ರೆ ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ  ಗಣೇಶೋತ್ಸವ ಗಲಾಟೆ ಮುಗಿದಿದ್ರೂ, ಮೈದಾನದ ಫೈಟ್ ಮಾತ್ರ ಇನ್ನೂ ಅಂತ್ಯ ಕಂಡಿರುವ ಲಕ್ಷಣ ಕಾಣಿಸ್ತಿಲ್ಲ. ಮೇಲ್ನೋಟಕ್ಕೆ ಎಲ್ಲವೂ ಬಗೆಹರಿದಿದೆ ಅನ್ನಿಸಿದ್ರೂ ಶೀತಲ ಸಮರ ಮುಂದುವರೆದಿದ್ದು, ಇದೀಗ ಹಿಂದೂಪರ ಸಂಘಟನೆಗಳು ಶಾಸಕ ಜಮೀರ್​ ಹಾಗೂ ಪುತ್ರ ಜಾಯಿದ್​ ಖಾನ್​ ವಿರುದ್ಧ ಅಭಿಯಾನಕ್ಕೆ ಮುಂದಾಗಿದ್ದಾರೆ. 

ತಮ್ಮ ಕಚೇರಿಯಲ್ಲೇ ಗಣಪತಿ ಕೂಡಿಸಿ ಪೂಜೆ ಮಾಡಿ ಮಂತ್ರ ಪಠಿಸಿದ ಶಾಸಕ ಜಮೀರ್

ಜಮೀರ್ ವಿರುದ್ಧ  ಚಾಮರಾಜಪೇಟೆ ನಾಗರೀಕ ಒಕ್ಕೂಟ ಮನೆ ಮನೆಗೆ ಕರಪತ್ರ ಹಂಚಿ ಅಭಿಯಾನ ಶುರುಮಾಡಿದೆ.ಅಪ್ಪನಿಗೆ ಚುನಾವಣೆ ಭಯ - ಮಗನಿಗೆ ಸಿನಿಮಾ ಬ್ಯಾನ್ ಭಯ!  ಈದ್ಗಾದಲ್ಲಿ ವಿರೋಧ ಕಚೇರಿಯಲ್ಲಿ ಗಣೇಶೋತ್ಸವ..? ಏಕಾಏಕಿ ಗಣೇಶೋತ್ಸವಕ್ಕೆ ಮನಸ್ಸು ಮಾಡಿದ್ದೇಕೆ ಜಮೀರ್..? ಜಮೀರ್ ವಿರುದ್ಧ ಶುರುವಾಗಿದೆ ಸ್ಥಳೀಯರ ಅಭಿಯಾನ..!

19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?
07:51ವಂಚನೆ ಕೇಸ್ ತನಿಖೆ ವಿಳಂಬ: SP ಕಚೇರಿ ಮುಂದೆ ವಿಷ ಕುಡಿದು ಆತ್ಮಹ*ತ್ಯೆಗೆ ಯತ್ನಿಸಿದ ಉದ್ಯಮಿ
Read more