ಜಮೀರ್ ವಿರುದ್ಧ ಹಿಂದೂ ಸಂಘಟನೆಗಳ ಅಭಿಯಾನ: ಅಪ್ಪನಿಗೆ ಚುನಾವಣೆ ಭಯ, ಮಗನಿಗೆ ಸಿನಿಮಾ ಭಯ

ಜಮೀರ್ ವಿರುದ್ಧ ಹಿಂದೂ ಸಂಘಟನೆಗಳ ಅಭಿಯಾನ: ಅಪ್ಪನಿಗೆ ಚುನಾವಣೆ ಭಯ, ಮಗನಿಗೆ ಸಿನಿಮಾ ಭಯ

Published : Sep 09, 2022, 05:52 PM IST

ಅಪ್ಪನಿಗೆ ಚುನಾವಣೆ ಭಯ - ಮಗನಿಗೆ ಸಿನಿಮಾ ಬ್ಯಾನ್ ಭಯ!  ಈದ್ಗಾದಲ್ಲಿ ವಿರೋಧ ಕಚೇರಿಯಲ್ಲಿ ಗಣೇಶೋತ್ಸವ..? ಏಕಾಏಕಿ ಗಣೇಶೋತ್ಸವಕ್ಕೆ ಮನಸ್ಸು ಮಾಡಿದ್ದೇಕೆ ಜಮೀರ್..? ಜಮೀರ್ ವಿರುದ್ಧ ಶುರುವಾಗಿದೆ ಸ್ಥಳೀಯರ ಅಭಿಯಾನ..!
 

ಬೆಂಗಳೂರು (ಸೆಪ್ಟೆಂಬರ್ 9): ಮಳೆ ನಿಂತರೂ ಮಳೆ ಹನಿ ನಿಂತಿಲ್ಲ ಅನ್ನೋ ಹಾಗಾಗಿದೆ ಚಾಮರಾಜಪೇಟೆ ಆಟದ ಮೈದಾನದ ವಿಚಾರ. ಯಾಕಂದ್ರೆ ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ  ಗಣೇಶೋತ್ಸವ ಗಲಾಟೆ ಮುಗಿದಿದ್ರೂ, ಮೈದಾನದ ಫೈಟ್ ಮಾತ್ರ ಇನ್ನೂ ಅಂತ್ಯ ಕಂಡಿರುವ ಲಕ್ಷಣ ಕಾಣಿಸ್ತಿಲ್ಲ. ಮೇಲ್ನೋಟಕ್ಕೆ ಎಲ್ಲವೂ ಬಗೆಹರಿದಿದೆ ಅನ್ನಿಸಿದ್ರೂ ಶೀತಲ ಸಮರ ಮುಂದುವರೆದಿದ್ದು, ಇದೀಗ ಹಿಂದೂಪರ ಸಂಘಟನೆಗಳು ಶಾಸಕ ಜಮೀರ್​ ಹಾಗೂ ಪುತ್ರ ಜಾಯಿದ್​ ಖಾನ್​ ವಿರುದ್ಧ ಅಭಿಯಾನಕ್ಕೆ ಮುಂದಾಗಿದ್ದಾರೆ. 

ತಮ್ಮ ಕಚೇರಿಯಲ್ಲೇ ಗಣಪತಿ ಕೂಡಿಸಿ ಪೂಜೆ ಮಾಡಿ ಮಂತ್ರ ಪಠಿಸಿದ ಶಾಸಕ ಜಮೀರ್

ಜಮೀರ್ ವಿರುದ್ಧ  ಚಾಮರಾಜಪೇಟೆ ನಾಗರೀಕ ಒಕ್ಕೂಟ ಮನೆ ಮನೆಗೆ ಕರಪತ್ರ ಹಂಚಿ ಅಭಿಯಾನ ಶುರುಮಾಡಿದೆ.ಅಪ್ಪನಿಗೆ ಚುನಾವಣೆ ಭಯ - ಮಗನಿಗೆ ಸಿನಿಮಾ ಬ್ಯಾನ್ ಭಯ!  ಈದ್ಗಾದಲ್ಲಿ ವಿರೋಧ ಕಚೇರಿಯಲ್ಲಿ ಗಣೇಶೋತ್ಸವ..? ಏಕಾಏಕಿ ಗಣೇಶೋತ್ಸವಕ್ಕೆ ಮನಸ್ಸು ಮಾಡಿದ್ದೇಕೆ ಜಮೀರ್..? ಜಮೀರ್ ವಿರುದ್ಧ ಶುರುವಾಗಿದೆ ಸ್ಥಳೀಯರ ಅಭಿಯಾನ..!

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
Read more