ಜಮೀರ್ ವಿರುದ್ಧ ಹಿಂದೂ ಸಂಘಟನೆಗಳ ಅಭಿಯಾನ: ಅಪ್ಪನಿಗೆ ಚುನಾವಣೆ ಭಯ, ಮಗನಿಗೆ ಸಿನಿಮಾ ಭಯ

ಜಮೀರ್ ವಿರುದ್ಧ ಹಿಂದೂ ಸಂಘಟನೆಗಳ ಅಭಿಯಾನ: ಅಪ್ಪನಿಗೆ ಚುನಾವಣೆ ಭಯ, ಮಗನಿಗೆ ಸಿನಿಮಾ ಭಯ

Published : Sep 09, 2022, 05:52 PM IST

ಅಪ್ಪನಿಗೆ ಚುನಾವಣೆ ಭಯ - ಮಗನಿಗೆ ಸಿನಿಮಾ ಬ್ಯಾನ್ ಭಯ!  ಈದ್ಗಾದಲ್ಲಿ ವಿರೋಧ ಕಚೇರಿಯಲ್ಲಿ ಗಣೇಶೋತ್ಸವ..? ಏಕಾಏಕಿ ಗಣೇಶೋತ್ಸವಕ್ಕೆ ಮನಸ್ಸು ಮಾಡಿದ್ದೇಕೆ ಜಮೀರ್..? ಜಮೀರ್ ವಿರುದ್ಧ ಶುರುವಾಗಿದೆ ಸ್ಥಳೀಯರ ಅಭಿಯಾನ..!
 

ಬೆಂಗಳೂರು (ಸೆಪ್ಟೆಂಬರ್ 9): ಮಳೆ ನಿಂತರೂ ಮಳೆ ಹನಿ ನಿಂತಿಲ್ಲ ಅನ್ನೋ ಹಾಗಾಗಿದೆ ಚಾಮರಾಜಪೇಟೆ ಆಟದ ಮೈದಾನದ ವಿಚಾರ. ಯಾಕಂದ್ರೆ ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ  ಗಣೇಶೋತ್ಸವ ಗಲಾಟೆ ಮುಗಿದಿದ್ರೂ, ಮೈದಾನದ ಫೈಟ್ ಮಾತ್ರ ಇನ್ನೂ ಅಂತ್ಯ ಕಂಡಿರುವ ಲಕ್ಷಣ ಕಾಣಿಸ್ತಿಲ್ಲ. ಮೇಲ್ನೋಟಕ್ಕೆ ಎಲ್ಲವೂ ಬಗೆಹರಿದಿದೆ ಅನ್ನಿಸಿದ್ರೂ ಶೀತಲ ಸಮರ ಮುಂದುವರೆದಿದ್ದು, ಇದೀಗ ಹಿಂದೂಪರ ಸಂಘಟನೆಗಳು ಶಾಸಕ ಜಮೀರ್​ ಹಾಗೂ ಪುತ್ರ ಜಾಯಿದ್​ ಖಾನ್​ ವಿರುದ್ಧ ಅಭಿಯಾನಕ್ಕೆ ಮುಂದಾಗಿದ್ದಾರೆ. 

ತಮ್ಮ ಕಚೇರಿಯಲ್ಲೇ ಗಣಪತಿ ಕೂಡಿಸಿ ಪೂಜೆ ಮಾಡಿ ಮಂತ್ರ ಪಠಿಸಿದ ಶಾಸಕ ಜಮೀರ್

ಜಮೀರ್ ವಿರುದ್ಧ  ಚಾಮರಾಜಪೇಟೆ ನಾಗರೀಕ ಒಕ್ಕೂಟ ಮನೆ ಮನೆಗೆ ಕರಪತ್ರ ಹಂಚಿ ಅಭಿಯಾನ ಶುರುಮಾಡಿದೆ.ಅಪ್ಪನಿಗೆ ಚುನಾವಣೆ ಭಯ - ಮಗನಿಗೆ ಸಿನಿಮಾ ಬ್ಯಾನ್ ಭಯ!  ಈದ್ಗಾದಲ್ಲಿ ವಿರೋಧ ಕಚೇರಿಯಲ್ಲಿ ಗಣೇಶೋತ್ಸವ..? ಏಕಾಏಕಿ ಗಣೇಶೋತ್ಸವಕ್ಕೆ ಮನಸ್ಸು ಮಾಡಿದ್ದೇಕೆ ಜಮೀರ್..? ಜಮೀರ್ ವಿರುದ್ಧ ಶುರುವಾಗಿದೆ ಸ್ಥಳೀಯರ ಅಭಿಯಾನ..!

26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
22:16ಕರ್ನಾಟಕದಲ್ಲಿ ಹೊಸ ಚರಿತ್ರೆ ಬರೆದ ‘ಗೌರಿ’ಪುತ್ರ..ಡಿಕೆ ಬ್ರದರ್ಸ್ ಸಕ್ಸಸ್ ಸೀಕ್ರೆಟ್ ಏನು ಗೊತ್ತಾ?
21:20ಬಂಡೆಯನ್ನೇ ಅಲುಗಾಡಿಸಿದ ಆ ಮಹಾ ಸವಾಲು! ಗೌಡರ ಕುಟುಂಬಕ್ಕೂ ಬಂಡೆಗೂ ಅದೆಂಥಾ ರಣದ್ವೇಷ? ರಣಚರಿತ್ರೆಯ ರಾಜಕಾರಣ!
21:02ರಾಜಕಾರಣ ಮಾಡಲೆಂದೇ ಬೆಂಗಳೂರಿಗೆ ಬಂದಿದ್ದ ಹುಡುಗ, ಹಠದಲ್ಲಿ ಗೆದ್ದೇ ಬಿಟ್ಟ ಛಲಗಾರ ಡಿಕೆ ಶಿವಕುಮಾರ್
Read more