ಈದ್ಗಾ ವಿವಾದ: ಮೈದಾನದಲ್ಲಿರುವ ಈದ್ಗಾ ವಾಲ್ ತೆರವಿಗೆ ಹಿಂದೂ ಸಂಘಟನೆಗಳ ಆಗ್ರಹ

ಈದ್ಗಾ ವಿವಾದ: ಮೈದಾನದಲ್ಲಿರುವ ಈದ್ಗಾ ವಾಲ್ ತೆರವಿಗೆ ಹಿಂದೂ ಸಂಘಟನೆಗಳ ಆಗ್ರಹ

Published : Aug 07, 2022, 11:48 AM ISTUpdated : Aug 07, 2022, 01:30 PM IST

ತೀವ್ರ ವಿವಾದಕ್ಕೆ ಕಾರಣವಾಗಿದ್ದ ಚಾಮರಾಜಪೇಟೆಯ ಆಟದ ಮೈದಾನದ ಮಾಲಿಕತ್ವದ ಗೊಂದಲಕ್ಕೆ ಬಿಬಿಎಂಪಿಯು ತೆರೆ ಎಳೆದಿದೆ. 

ಬೆಂಗಳೂರು (ಆ. 07): ತೀವ್ರ ವಿವಾದಕ್ಕೆ ಕಾರಣವಾಗಿದ್ದ ಚಾಮರಾಜಪೇಟೆಯ ಆಟದ ಮೈದಾನದ ಮಾಲಿಕತ್ವದ ಗೊಂದಲಕ್ಕೆ ಬಿಬಿಎಂಪಿಯು ತೆರೆ ಎಳೆದಿದೆ. ಮೈದಾನವು ಕಂದಾಯ ಇಲಾಖೆಗೆ ಸೇರಿದ್ದು ಎಂದು ಸ್ಪಷ್ಟಪಡಿಸಿ ಆದೇಶಿಸಿರುವ ಬಿಬಿಎಂಪಿ ಪಶ್ಚಿಮ ವಲಯ ಜಂಟಿ ಆಯುಕ್ತ ಶ್ರೀನಿವಾಸ್‌, ಮೈದಾನದ ಜಾಗಕ್ಕೆ ಸಂಬಂಧಿಸಿದ ಖಾತಾ ಮಾಡಿಕೊಡುವಂತೆ ಕೋರಿ ಸಲ್ಲಿಸಿದ್ದ ವಕ್ಫ್ ಮಂಡಳಿಯ ಅರ್ಜಿಯನ್ನು ವಜಾಗೊಳಿಸಿದ್ದಾರೆ.

'ಇದು ಸಂಪೂರ್ಣ ನಾವು ಗೆದ್ದಂತಾಗುವುದಿಲ್ಲ. ಮೈದಾನದಲ್ಲಿರುವ ಈದ್ಗಾ ವಾಲ್ ತೆರವುಗೊಳಿಸಬೇಕು. ಸರ್ವಧರ್ಮೀಯರಿಗೂ ಅವಕಾಶ ಮಾಡಿಕೊಡಬೇಕು. ಸ್ವಾತಂತ್ರ್ಯ ದಿನಾಚರಣೆ ಆಚರಣೆಗೆ ಅವಕಾಶ ಮಾಡಿಕೊಡಬೇಕು' ಎಂದು ಸಾಮಾಜಿಕ ಹೋರಾಟಗಾರ ಭಾಸ್ಕರನ್ ಹೇಳಿದ್ದಾರೆ. 

20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
Read more