ಹಿಂದು ಅನ್ನೋದು ಅಶ್ಲೀಲ ಪದ, ಇದು ಪರ್ಷಿಯಾದಿಂದ ಬಂದಿದ್ದು: ಕಾಂಗ್ರೆಸ್‌ ಕಾರ್ಯಾಧ್ಯಕ್ಷ ಸತೀಶ್‌ ಜಾರಕಿಹೊಳಿ!

ಹಿಂದು ಅನ್ನೋದು ಅಶ್ಲೀಲ ಪದ, ಇದು ಪರ್ಷಿಯಾದಿಂದ ಬಂದಿದ್ದು: ಕಾಂಗ್ರೆಸ್‌ ಕಾರ್ಯಾಧ್ಯಕ್ಷ ಸತೀಶ್‌ ಜಾರಕಿಹೊಳಿ!

Published : Nov 07, 2022, 06:07 PM IST

ನಿಪ್ಪಾಣಿಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್‌ ಜಾರಕಿಹೊಳಿ ವಿವಾದಾತ್ಮಕ ಹೇಳಿಕೆ ನೀಡಿದ್ದು, ಹಿಂದು ಅನ್ನೋದು ಪರ್ಷಿಯನ್‌ ಭಾಷೆಯ ಪದ. ಭಾರತಕ್ಕೂ ಇರಾನ್‌ಗೂ ಏನು ಸಂಬಂಧ ಎಂದು ಪ್ರಶ್ನೆ ಮಾಡಿದ್ದಾರೆ.
 

ಚಿಕ್ಕೋಡಿ (ನ.7): ಹಿಂದೂ ಎನ್ನುವ ಶಬ್ದ ನಿಮ್ಮದಲ್ಲ. ಅದು ಪರ್ಷಿಯಾದಿಂದ ಬಂದಿದ್ದು. ಹಾಗೇನಾದರೂ ಹಿಂದು ಪದದ ಶಬ್ದ ಅರ್ಥವೇನಾದರೂ ತಿಳಿದರೇ ನೀವೇ ನಾಚಿಕೆಯಿಂದ ತಲೆ ತಗ್ಗಿಸ್ತೀರಾ. ಹಿಂದು ಎನ್ನುವ ಪದದ ಅರ್ಥ ಬಹಳ ಅಶ್ಲೀಲವಾಗಿದೆ. ಇದು ನಾನು ಹೇಳುತ್ತಿರೋದಲ್ಲ. ಈಗಾಗಲೇ ಸ್ವಾಮೀಜಿ ಕೂಡ ಹೇಳಿದ್ದಾರೆ. ಅದು ವೆಬ್‌ಸೈಟ್‌ಗಳಲ್ಲಿ ಕೂಡ ಇದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್‌ ಜಾರಕಿಹೊಳಿ ಮಾತು ವಿವಾದಕ್ಕೆ ಕಾರಣವಾಗಿದೆ.

ಹಿಂದು ಎನ್ನುವ ಪದ ಬಂದಿದ್ದಯ ಎಲ್ಲಿಂದ? ಇದು ಪರ್ಷಿಯಾದಿಂದ ಬಂದಿದ್ದು. ಅದಕ್ಕೂ ಭಾರತಕ್ಕೂ ಏನು ಸಂಬಂಧ? ಹಿಂದು ಎನ್ನುವುದು ನಿಮ್ಮದಾಗಿದ್ದು ಹೇಗೆ? ವಾಟ್ಸಾಪ್‌, ವಿಕಿಪೀಡಿಯಾ ಚೆಕ್‌ ಮಾಡಿ. ಹಿಂದು ಎನ್ನುವ ಪದ ನಿಮ್ಮದಲ್ಲ. ಹಾಗಿದ್ದಾಗ ಆ ಪದವನ್ನು ನೀವು ಇಷ್ಟು ಎತ್ತರದಲ್ಲಿ ಇಟ್ಟಿದ್ದೇಕೆ. ಇದರ ಅರ್ಥವೇ ಅಷ್ಟು ಕೆಟ್ಟದಾಗಿದೆ ಎಂದು ಅವರು ಹೇಳಿದ್ದಾರೆ.

"ಬಂಧುತ್ವ ಇಲ್ಲದ ಹಿಂದುತ್ವ ದೇಶಕ್ಕೆ ಅಪಾಯಕಾರಿ": ಜ್ಞಾನಪ್ರಕಾಶ ಸ್ವಾಮೀಜಿಯಿಂದ ಟೀಕೆ

ಶಿವಾಜಿ ಮಹಾರಾಜರ ಇತಿಹಾಸವನ್ನ ಮುಚ್ಚಿಡಲಾಗಿತ್ತು. ಯಾಕೆ ಇತಿಹಾಸವನ್ನ ಮುಚ್ಚಿಡಲಾಗಿತ್ತು ಅನ್ನೋದು ಚರ್ಚೆ ಆಗಿಲ್ಲ. ಮಹಾತ್ಮ ಫುಲೆ ಇಲ್ಲದಿದ್ದರೆ, ಇತಿಹಾಸ ಹೊರ ಬರುತ್ತಿರಲಿಲ್ಲ ಇತಿಹಾಸವನ್ನ ಮುಚ್ಚಿಡಲಾಗಿತ್ತು ಅದರ ಬಗ್ಗೆ ಈಗ ಚರ್ಚೆ ಆಗುತ್ತಿದೆ. ಶಿವಾಜಿ ಮಹಾರಾಜರಿಗೆ ಯುದ್ದದ ವೇಳೆ ಹಿಂದು, ಮರಾಠರು ಮಾತ್ರ ಸಲಹೆ ನೀಡಿಲ್ಲ ಮುಸ್ಲಿಮರು ಸಲಹೆ ನೀಡಿದ್ದರು ಎಂದು ಹೇಳಿದ್ದಾರೆ.

25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
Read more