ಹಿಂದು ಅನ್ನೋದು ಅಶ್ಲೀಲ ಪದ, ಇದು ಪರ್ಷಿಯಾದಿಂದ ಬಂದಿದ್ದು: ಕಾಂಗ್ರೆಸ್‌ ಕಾರ್ಯಾಧ್ಯಕ್ಷ ಸತೀಶ್‌ ಜಾರಕಿಹೊಳಿ!

ಹಿಂದು ಅನ್ನೋದು ಅಶ್ಲೀಲ ಪದ, ಇದು ಪರ್ಷಿಯಾದಿಂದ ಬಂದಿದ್ದು: ಕಾಂಗ್ರೆಸ್‌ ಕಾರ್ಯಾಧ್ಯಕ್ಷ ಸತೀಶ್‌ ಜಾರಕಿಹೊಳಿ!

Published : Nov 07, 2022, 06:07 PM IST

ನಿಪ್ಪಾಣಿಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್‌ ಜಾರಕಿಹೊಳಿ ವಿವಾದಾತ್ಮಕ ಹೇಳಿಕೆ ನೀಡಿದ್ದು, ಹಿಂದು ಅನ್ನೋದು ಪರ್ಷಿಯನ್‌ ಭಾಷೆಯ ಪದ. ಭಾರತಕ್ಕೂ ಇರಾನ್‌ಗೂ ಏನು ಸಂಬಂಧ ಎಂದು ಪ್ರಶ್ನೆ ಮಾಡಿದ್ದಾರೆ.
 

ಚಿಕ್ಕೋಡಿ (ನ.7): ಹಿಂದೂ ಎನ್ನುವ ಶಬ್ದ ನಿಮ್ಮದಲ್ಲ. ಅದು ಪರ್ಷಿಯಾದಿಂದ ಬಂದಿದ್ದು. ಹಾಗೇನಾದರೂ ಹಿಂದು ಪದದ ಶಬ್ದ ಅರ್ಥವೇನಾದರೂ ತಿಳಿದರೇ ನೀವೇ ನಾಚಿಕೆಯಿಂದ ತಲೆ ತಗ್ಗಿಸ್ತೀರಾ. ಹಿಂದು ಎನ್ನುವ ಪದದ ಅರ್ಥ ಬಹಳ ಅಶ್ಲೀಲವಾಗಿದೆ. ಇದು ನಾನು ಹೇಳುತ್ತಿರೋದಲ್ಲ. ಈಗಾಗಲೇ ಸ್ವಾಮೀಜಿ ಕೂಡ ಹೇಳಿದ್ದಾರೆ. ಅದು ವೆಬ್‌ಸೈಟ್‌ಗಳಲ್ಲಿ ಕೂಡ ಇದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್‌ ಜಾರಕಿಹೊಳಿ ಮಾತು ವಿವಾದಕ್ಕೆ ಕಾರಣವಾಗಿದೆ.

ಹಿಂದು ಎನ್ನುವ ಪದ ಬಂದಿದ್ದಯ ಎಲ್ಲಿಂದ? ಇದು ಪರ್ಷಿಯಾದಿಂದ ಬಂದಿದ್ದು. ಅದಕ್ಕೂ ಭಾರತಕ್ಕೂ ಏನು ಸಂಬಂಧ? ಹಿಂದು ಎನ್ನುವುದು ನಿಮ್ಮದಾಗಿದ್ದು ಹೇಗೆ? ವಾಟ್ಸಾಪ್‌, ವಿಕಿಪೀಡಿಯಾ ಚೆಕ್‌ ಮಾಡಿ. ಹಿಂದು ಎನ್ನುವ ಪದ ನಿಮ್ಮದಲ್ಲ. ಹಾಗಿದ್ದಾಗ ಆ ಪದವನ್ನು ನೀವು ಇಷ್ಟು ಎತ್ತರದಲ್ಲಿ ಇಟ್ಟಿದ್ದೇಕೆ. ಇದರ ಅರ್ಥವೇ ಅಷ್ಟು ಕೆಟ್ಟದಾಗಿದೆ ಎಂದು ಅವರು ಹೇಳಿದ್ದಾರೆ.

"ಬಂಧುತ್ವ ಇಲ್ಲದ ಹಿಂದುತ್ವ ದೇಶಕ್ಕೆ ಅಪಾಯಕಾರಿ": ಜ್ಞಾನಪ್ರಕಾಶ ಸ್ವಾಮೀಜಿಯಿಂದ ಟೀಕೆ

ಶಿವಾಜಿ ಮಹಾರಾಜರ ಇತಿಹಾಸವನ್ನ ಮುಚ್ಚಿಡಲಾಗಿತ್ತು. ಯಾಕೆ ಇತಿಹಾಸವನ್ನ ಮುಚ್ಚಿಡಲಾಗಿತ್ತು ಅನ್ನೋದು ಚರ್ಚೆ ಆಗಿಲ್ಲ. ಮಹಾತ್ಮ ಫುಲೆ ಇಲ್ಲದಿದ್ದರೆ, ಇತಿಹಾಸ ಹೊರ ಬರುತ್ತಿರಲಿಲ್ಲ ಇತಿಹಾಸವನ್ನ ಮುಚ್ಚಿಡಲಾಗಿತ್ತು ಅದರ ಬಗ್ಗೆ ಈಗ ಚರ್ಚೆ ಆಗುತ್ತಿದೆ. ಶಿವಾಜಿ ಮಹಾರಾಜರಿಗೆ ಯುದ್ದದ ವೇಳೆ ಹಿಂದು, ಮರಾಠರು ಮಾತ್ರ ಸಲಹೆ ನೀಡಿಲ್ಲ ಮುಸ್ಲಿಮರು ಸಲಹೆ ನೀಡಿದ್ದರು ಎಂದು ಹೇಳಿದ್ದಾರೆ.

23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
22:16ಕರ್ನಾಟಕದಲ್ಲಿ ಹೊಸ ಚರಿತ್ರೆ ಬರೆದ ‘ಗೌರಿ’ಪುತ್ರ..ಡಿಕೆ ಬ್ರದರ್ಸ್ ಸಕ್ಸಸ್ ಸೀಕ್ರೆಟ್ ಏನು ಗೊತ್ತಾ?
21:20ಬಂಡೆಯನ್ನೇ ಅಲುಗಾಡಿಸಿದ ಆ ಮಹಾ ಸವಾಲು! ಗೌಡರ ಕುಟುಂಬಕ್ಕೂ ಬಂಡೆಗೂ ಅದೆಂಥಾ ರಣದ್ವೇಷ? ರಣಚರಿತ್ರೆಯ ರಾಜಕಾರಣ!
21:02ರಾಜಕಾರಣ ಮಾಡಲೆಂದೇ ಬೆಂಗಳೂರಿಗೆ ಬಂದಿದ್ದ ಹುಡುಗ, ಹಠದಲ್ಲಿ ಗೆದ್ದೇ ಬಿಟ್ಟ ಛಲಗಾರ ಡಿಕೆ ಶಿವಕುಮಾರ್
18:52ಭೂಮಂಡಲಕ್ಕೆ 3 ವೈರಸ್‌ಗಳ ಶಾಪ! ಎಬೋಲಾ, ಕೊರೊನಾ ಜೊತೆ ಹಂಟಾ ವೈರಸ್ ಅಟ್ಟಹಾಸ: ಮತ್ತೆ ಶುರುವಾಯ್ತು ಲಾಕ್ ಡೌನ್ ಭೀತಿ!
23:30ಲಾಂಗ್ ಡ್ರೈವ್ ಹೋಗುಮ, ಪ್ರೀತಿ ಮಾಡುಮ ಅಂದವನೇ ಬೆಂಕಿ ಇಟ್ಟ, ಸರೋಜ ಪ್ರೇಮ ಕತೆ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
Read more