ಮೈಸೂರಿನಲ್ಲಿ ದೇಗುಲ ತೆರವು ವಿರುದ್ಧ ಆಕ್ರೋಶ, ಸರ್ಕಾರಕ್ಕೆ ಹಿಂಜಾವೇ ಎಚ್ಚರಿಕೆ

ಮೈಸೂರಿನಲ್ಲಿ ದೇಗುಲ ತೆರವು ವಿರುದ್ಧ ಆಕ್ರೋಶ, ಸರ್ಕಾರಕ್ಕೆ ಹಿಂಜಾವೇ ಎಚ್ಚರಿಕೆ

Suvarna News   | Asianet News
Published : Sep 17, 2021, 01:55 PM IST

ನಂಜನಗೂಡು ತಾಲೂಕಿನ ಹುಚ್ಚಗಣಿಯ ಮಹದೇವಮ್ಮ ಭೈರವೇಶ್ವರ ಪುರಾತನ ದೇವಸ್ಥಾನವನ್ನು ಒಡೆದು ಹಾಕಿರುವುದನ್ನು ವಿರೋಧಿಸಿ ರಾಜ್ಯದ ನಾನಾ ಕಡೆಗಳಲ್ಲಿ ಹಿಂದೂಪರ ಸಂಘಟನೆಗಳ ಕಾರ್ಯಕರ್ತರು ಪ್ರತಿಭಟನೆ ನಡೆಸಿ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬೆಂಗಳೂರು (ಸೆ. 17): ನಂಜನಗೂಡು ತಾಲೂಕಿನ ಹುಚ್ಚಗಣಿಯ ಮಹದೇವಮ್ಮ ಭೈರವೇಶ್ವರ ಪುರಾತನ ದೇವಸ್ಥಾನವನ್ನು ಒಡೆದು ಹಾಕಿರುವುದನ್ನು ವಿರೋಧಿಸಿ ರಾಜ್ಯದ ನಾನಾ ಕಡೆಗಳಲ್ಲಿ ಹಿಂದೂಪರ ಸಂಘಟನೆಗಳ ಕಾರ್ಯಕರ್ತರು ಪ್ರತಿಭಟನೆ ನಡೆಸಿ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇನ್ನೊಂದು ಕಡೆ ಮೈಸೂರಿನಲ್ಲಿ ದೇವಸ್ಥಾನ ಕೆಡವಿರುವುದನ್ನು ಖಂಡಿಸಿ ಹಿಂದೂಪರ ಸಂಘಟನೆಗಳ ಕಾರ್ಯಕರ್ತರು ಸಂಸದರಾದ ತೇಜಸ್ವಿ ಸೂರ್ಯ ಹಾಗೂ ಪ್ರತಾಪ್‌ ಸಿಂಹ ಅವರಿಗೆ ಮೂಡಿಗೆರೆಯಲ್ಲಿ ಮುತ್ತಿಗೆ ಹಾಕಿ ಬಿಸಿ ಮುಟ್ಟಿಸಿದರು. 

ದೇವಸ್ಥಾನ ತೆರವು ವಿಚಾರದಲ್ಲಿ ಅಧಿಕಾರಿಗಳಿಂದ ತಪ್ಪಾಗಿದೆ ಎಂದು ಮುಖ್ಯಮಂತ್ರಿಗಳು ರಾಜ್ಯದ ಜನರಲ್ಲಿ ಕ್ಷಮೆ ಕೇಳಬೇಕು. ಜೊತೆಗೆ 10 ದಿನಗಳ ಒಳಗೆ ದೇವಸ್ಥಾನ ಒಡೆದ ಜಿಲ್ಲಾಧಿಕಾರಿ, ತಹಸೀಲ್ದಾರ್‌ ತಲೆದಂಡ ಆಗಬೇಕು. ದೇವಸ್ಥಾನ ಕೆಡವಿದ ಸ್ಥಳದ ಪಕ್ಕದಲ್ಲೇ ದೇವಸ್ಥಾನ ನಿರ್ಮಾಣ ಆಗಬೇಕು. ಇಲ್ಲವಾದರೆ 10 ದಿನದ ನಂತರ ಮೈಸೂರಿನಿಂದ ಮುಖ್ಯಮಂತ್ರಿ ಮನೆಯವರೆಗೆ ಪಾದಯಾತ್ರೆ ಹಮ್ಮಿಕೊಳ್ಳುವುದಾಗಿ ಹಿಂದೂ ಜಾಗರಣ ವೇದಿಕೆ ಎಚ್ಚರಿಸಿದೆ. 

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!