ಮುಂದುವರೆದ ಧರ್ಮ ಸಂಘರ್ಷ, 'ಮುಸ್ಲಿಮರು ಕೆತ್ತಿದ ವಿಗ್ರಹ ಬೇಡ', ಮಂಡ್ಯದಲ್ಲಿ ಹೊಸ ವಾರ್ ಶುರು..!

ಮುಂದುವರೆದ ಧರ್ಮ ಸಂಘರ್ಷ, 'ಮುಸ್ಲಿಮರು ಕೆತ್ತಿದ ವಿಗ್ರಹ ಬೇಡ', ಮಂಡ್ಯದಲ್ಲಿ ಹೊಸ ವಾರ್ ಶುರು..!

Published : Apr 07, 2022, 10:45 AM IST

ವ್ಯಾಪಾರ ವಾರ್, ಹಲಾಲ್ ಬಳಿಕ ಈಗ ಮತ್ತೊಂದು ವಾರ್ ಶುರುವಾಗಿದೆ. ಮುಸ್ಲಿಮರು ಕೆತ್ತಿದ ವಿಗ್ರಹ ಖರೀದಿಸದಂತೆ ಅಭಿಯಾನ ಮಂಡ್ಯದಲ್ಲಿ ಶುರುವಾಗಿದೆ. ಮುಸ್ಲಿಮರು ಕೆತ್ತಿದ ವಿಗ್ರಹಗಳನ್ನು ದೇಗುಲಗಳಲ್ಲಿ ಪ್ರತಿಷ್ಠಾಪಿಸದಂತೆ ಒತ್ತಾಯ ಕೇಳಿ ಬಂದಿದೆ. 

ಬೆಂಗಳೂರು (ಏ.07): ವ್ಯಾಪಾರ ವಾರ್, ಹಲಾಲ್ ಬಳಿಕ ಈಗ ಮತ್ತೊಂದು ವಾರ್ ಶುರುವಾಗಿದೆ. ಮುಸ್ಲಿಮರು ಕೆತ್ತಿದ ವಿಗ್ರಹ ಖರೀದಿಸದಂತೆ ಅಭಿಯಾನ ಮಂಡ್ಯದಲ್ಲಿ ಶುರುವಾಗಿದೆ. ಮುಸ್ಲಿಮರು ಕೆತ್ತಿದ ವಿಗ್ರಹಗಳನ್ನು ದೇಗುಲಗಳಲ್ಲಿ ಪ್ರತಿಷ್ಠಾಪಿಸದಂತೆ ಒತ್ತಾಯ ಕೇಳಿ ಬಂದಿದೆ. 

ಮೇಲುಕೋಟೆಯ 4 ನೇ ಸ್ಥಾನಿಕ ಶ್ರೀನಿವಾಸನ್ ಗುರೂಜಿ ಮನವಿ ಮಾಡಿದ್ದಾರೆ. ವಿಶ್ವಕರ್ಮ ಸಮುದಾಯದಿಂದಲೇ ವಿಗ್ರಹ ಖರೀದಿಗೆ ಒತ್ತಾಯಿಸಿದ್ದಾರೆ. ಏಪ್ರಿಲ್ 15 ರಿಂದ ರಾಜ್ಯ ಪ್ರವಾಸ ಮಾಡಿ ಜಾಗೃತಿ ಮೂಡಿಸಲು ನಿರ್ಧರಿಸಿದ್ದಾರೆ. 

27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
Read more