ಮುಂದುವರೆದ ಧರ್ಮ ಸಂಘರ್ಷ, 'ಮುಸ್ಲಿಮರು ಕೆತ್ತಿದ ವಿಗ್ರಹ ಬೇಡ', ಮಂಡ್ಯದಲ್ಲಿ ಹೊಸ ವಾರ್ ಶುರು..!

ಮುಂದುವರೆದ ಧರ್ಮ ಸಂಘರ್ಷ, 'ಮುಸ್ಲಿಮರು ಕೆತ್ತಿದ ವಿಗ್ರಹ ಬೇಡ', ಮಂಡ್ಯದಲ್ಲಿ ಹೊಸ ವಾರ್ ಶುರು..!

Published : Apr 07, 2022, 10:45 AM IST

ವ್ಯಾಪಾರ ವಾರ್, ಹಲಾಲ್ ಬಳಿಕ ಈಗ ಮತ್ತೊಂದು ವಾರ್ ಶುರುವಾಗಿದೆ. ಮುಸ್ಲಿಮರು ಕೆತ್ತಿದ ವಿಗ್ರಹ ಖರೀದಿಸದಂತೆ ಅಭಿಯಾನ ಮಂಡ್ಯದಲ್ಲಿ ಶುರುವಾಗಿದೆ. ಮುಸ್ಲಿಮರು ಕೆತ್ತಿದ ವಿಗ್ರಹಗಳನ್ನು ದೇಗುಲಗಳಲ್ಲಿ ಪ್ರತಿಷ್ಠಾಪಿಸದಂತೆ ಒತ್ತಾಯ ಕೇಳಿ ಬಂದಿದೆ. 

ಬೆಂಗಳೂರು (ಏ.07): ವ್ಯಾಪಾರ ವಾರ್, ಹಲಾಲ್ ಬಳಿಕ ಈಗ ಮತ್ತೊಂದು ವಾರ್ ಶುರುವಾಗಿದೆ. ಮುಸ್ಲಿಮರು ಕೆತ್ತಿದ ವಿಗ್ರಹ ಖರೀದಿಸದಂತೆ ಅಭಿಯಾನ ಮಂಡ್ಯದಲ್ಲಿ ಶುರುವಾಗಿದೆ. ಮುಸ್ಲಿಮರು ಕೆತ್ತಿದ ವಿಗ್ರಹಗಳನ್ನು ದೇಗುಲಗಳಲ್ಲಿ ಪ್ರತಿಷ್ಠಾಪಿಸದಂತೆ ಒತ್ತಾಯ ಕೇಳಿ ಬಂದಿದೆ. 

ಮೇಲುಕೋಟೆಯ 4 ನೇ ಸ್ಥಾನಿಕ ಶ್ರೀನಿವಾಸನ್ ಗುರೂಜಿ ಮನವಿ ಮಾಡಿದ್ದಾರೆ. ವಿಶ್ವಕರ್ಮ ಸಮುದಾಯದಿಂದಲೇ ವಿಗ್ರಹ ಖರೀದಿಗೆ ಒತ್ತಾಯಿಸಿದ್ದಾರೆ. ಏಪ್ರಿಲ್ 15 ರಿಂದ ರಾಜ್ಯ ಪ್ರವಾಸ ಮಾಡಿ ಜಾಗೃತಿ ಮೂಡಿಸಲು ನಿರ್ಧರಿಸಿದ್ದಾರೆ. 

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
Read more