ಮುಂದುವರೆದ ಧರ್ಮ ಸಂಘರ್ಷ, 'ಮುಸ್ಲಿಮರು ಕೆತ್ತಿದ ವಿಗ್ರಹ ಬೇಡ', ಮಂಡ್ಯದಲ್ಲಿ ಹೊಸ ವಾರ್ ಶುರು..!

ಮುಂದುವರೆದ ಧರ್ಮ ಸಂಘರ್ಷ, 'ಮುಸ್ಲಿಮರು ಕೆತ್ತಿದ ವಿಗ್ರಹ ಬೇಡ', ಮಂಡ್ಯದಲ್ಲಿ ಹೊಸ ವಾರ್ ಶುರು..!

Published : Apr 07, 2022, 10:45 AM IST

ವ್ಯಾಪಾರ ವಾರ್, ಹಲಾಲ್ ಬಳಿಕ ಈಗ ಮತ್ತೊಂದು ವಾರ್ ಶುರುವಾಗಿದೆ. ಮುಸ್ಲಿಮರು ಕೆತ್ತಿದ ವಿಗ್ರಹ ಖರೀದಿಸದಂತೆ ಅಭಿಯಾನ ಮಂಡ್ಯದಲ್ಲಿ ಶುರುವಾಗಿದೆ. ಮುಸ್ಲಿಮರು ಕೆತ್ತಿದ ವಿಗ್ರಹಗಳನ್ನು ದೇಗುಲಗಳಲ್ಲಿ ಪ್ರತಿಷ್ಠಾಪಿಸದಂತೆ ಒತ್ತಾಯ ಕೇಳಿ ಬಂದಿದೆ. 

ಬೆಂಗಳೂರು (ಏ.07): ವ್ಯಾಪಾರ ವಾರ್, ಹಲಾಲ್ ಬಳಿಕ ಈಗ ಮತ್ತೊಂದು ವಾರ್ ಶುರುವಾಗಿದೆ. ಮುಸ್ಲಿಮರು ಕೆತ್ತಿದ ವಿಗ್ರಹ ಖರೀದಿಸದಂತೆ ಅಭಿಯಾನ ಮಂಡ್ಯದಲ್ಲಿ ಶುರುವಾಗಿದೆ. ಮುಸ್ಲಿಮರು ಕೆತ್ತಿದ ವಿಗ್ರಹಗಳನ್ನು ದೇಗುಲಗಳಲ್ಲಿ ಪ್ರತಿಷ್ಠಾಪಿಸದಂತೆ ಒತ್ತಾಯ ಕೇಳಿ ಬಂದಿದೆ. 

ಮೇಲುಕೋಟೆಯ 4 ನೇ ಸ್ಥಾನಿಕ ಶ್ರೀನಿವಾಸನ್ ಗುರೂಜಿ ಮನವಿ ಮಾಡಿದ್ದಾರೆ. ವಿಶ್ವಕರ್ಮ ಸಮುದಾಯದಿಂದಲೇ ವಿಗ್ರಹ ಖರೀದಿಗೆ ಒತ್ತಾಯಿಸಿದ್ದಾರೆ. ಏಪ್ರಿಲ್ 15 ರಿಂದ ರಾಜ್ಯ ಪ್ರವಾಸ ಮಾಡಿ ಜಾಗೃತಿ ಮೂಡಿಸಲು ನಿರ್ಧರಿಸಿದ್ದಾರೆ. 

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
Read more