ಈದ್ಗಾ ಮೈದಾನ ವಿವಾದ: ಯೂ ಟರ್ನ್ ಹೊಡೆದ ಬಿಬಿಎಂಪಿ ಆಯುಕ್ತ, ಹಿಂದೂ ಸಂಘಟನೆಗಳ ಆಕ್ರೋಶ

ಈದ್ಗಾ ಮೈದಾನ ವಿವಾದ: ಯೂ ಟರ್ನ್ ಹೊಡೆದ ಬಿಬಿಎಂಪಿ ಆಯುಕ್ತ, ಹಿಂದೂ ಸಂಘಟನೆಗಳ ಆಕ್ರೋಶ

Published : Jun 23, 2022, 10:25 AM IST

ವಿವಾದಾತೀತ ಚಾಮರಾಜಪೇಟೆಯ ಈದ್ಗಾ ಮೈದಾನವು ಬಿಬಿಎಂಪಿ ಸುಪರ್ದಿಯಲ್ಲಿ ಇತ್ತೇ ಹೊರತು ಬಿಬಿಎಂಪಿಯ ಆಸ್ತಿ ಅಲ್ಲ ಎಂದು ಬಿಬಿಎಂಪಿ ಆಯುಕ್ತ ತುಷಾರ್‌ ಗಿರಿನಾಥ್‌ ಹೇಳಿದ್ದಾರೆ.

ಬೆಂಗಳೂರು (ಜೂ. 23): ವಿವಾದಾತೀತ ಚಾಮರಾಜಪೇಟೆಯ ಈದ್ಗಾ ಮೈದಾನವು ಬಿಬಿಎಂಪಿ ಸುಪರ್ದಿಯಲ್ಲಿ ಇತ್ತೇ ಹೊರತು ಬಿಬಿಎಂಪಿಯ ಆಸ್ತಿ ಅಲ್ಲ ಎಂದು ಬಿಬಿಎಂಪಿ ಆಯುಕ್ತ ತುಷಾರ್‌ ಗಿರಿನಾಥ್‌ ಹೇಳಿದ್ದಾರೆ.

ಚಾಮರಾಜಪೇಟೆಯ ಆಟದ ಮೈದಾನ ಬಿಬಿಎಂಪಿ ಆಸ್ತಿ ಅಲ್ಲ ಎಂಬ ಹೇಳಿಕೆ ನೀಡಿದ ಬಿಬಿಎಂಪಿ ಮುಖ್ಯ ಆಯುಕ್ತರ ವಿರುದ್ಧ ಹಿಂದೂ ಪರ ಸಂಘಟನೆಯ ಮುಖಂಡರು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಹಿಂದೂ ಜನಜಾಗೃತಿ ಸಮಿತಿಯ ಮುಖಂಡ ಮೋಹನ್‌ಗೌಡ ಮಾತನಾಡಿ, ಚಾಮರಾಜಪೇಟೆ ಮೈದಾನವು 1976ರಲ್ಲಿ ಬಿಬಿಎಂಪಿ ಆಸ್ತಿಯೆಂಬುದು ಸ್ಪಷ್ಟದಾಖಲೆಯಿದೆ. ಆದರೆ, ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್‌ ಗಿರಿನಾಥ್‌ ಮೈದಾನವು ವಕ್ಫ್ ಆಸ್ತಿಯೆಂದು ಉಲ್ಟಾಹೊಡೆದಿದ್ದಾರೆ. ಕೂಡಲೇ, ವಕ್ಫ್ ಬೋರ್ಡ್‌ನಿಂದ ಪಾಲಿಕೆಗೆ ಸಲ್ಲಿಸಿದ ದಾಖಲೆಗಳನ್ನು ಸಾರ್ವಜನಿಕವಾಗಿ ಬಹಿರಂಗಪಡಿಸಬೇಕು. ಒಳಸಂಚಿನಿಂದ ಕೋಟ್ಯಂತರ ರು. ಮೌಲ್ಯದ ಮೈದಾನವನ್ನು ಕಬಳಿಸುವ ಸಂಚು ರೂಪಿಸಿ ಒಂದು ಧರ್ಮದ ಹೆಸರಿಗೆ ಮಾಡಿಕೊಡಲಾಗುತ್ತಿದೆ. ಈ ಬಗ್ಗೆ ಕಾನೂನು ಹೋರಾಟ ಮಾಡಲಾಗುತ್ತದೆ ಎಂದು ಆರೋಪಿಸಿದ್ದಾರೆ.

 

19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?
07:51ವಂಚನೆ ಕೇಸ್ ತನಿಖೆ ವಿಳಂಬ: SP ಕಚೇರಿ ಮುಂದೆ ವಿಷ ಕುಡಿದು ಆತ್ಮಹ*ತ್ಯೆಗೆ ಯತ್ನಿಸಿದ ಉದ್ಯಮಿ
Read more