ಈದ್ಗಾ ಮೈದಾನ ವಿವಾದ: ಯೂ ಟರ್ನ್ ಹೊಡೆದ ಬಿಬಿಎಂಪಿ ಆಯುಕ್ತ, ಹಿಂದೂ ಸಂಘಟನೆಗಳ ಆಕ್ರೋಶ

ಈದ್ಗಾ ಮೈದಾನ ವಿವಾದ: ಯೂ ಟರ್ನ್ ಹೊಡೆದ ಬಿಬಿಎಂಪಿ ಆಯುಕ್ತ, ಹಿಂದೂ ಸಂಘಟನೆಗಳ ಆಕ್ರೋಶ

Published : Jun 23, 2022, 10:25 AM IST

ವಿವಾದಾತೀತ ಚಾಮರಾಜಪೇಟೆಯ ಈದ್ಗಾ ಮೈದಾನವು ಬಿಬಿಎಂಪಿ ಸುಪರ್ದಿಯಲ್ಲಿ ಇತ್ತೇ ಹೊರತು ಬಿಬಿಎಂಪಿಯ ಆಸ್ತಿ ಅಲ್ಲ ಎಂದು ಬಿಬಿಎಂಪಿ ಆಯುಕ್ತ ತುಷಾರ್‌ ಗಿರಿನಾಥ್‌ ಹೇಳಿದ್ದಾರೆ.

ಬೆಂಗಳೂರು (ಜೂ. 23): ವಿವಾದಾತೀತ ಚಾಮರಾಜಪೇಟೆಯ ಈದ್ಗಾ ಮೈದಾನವು ಬಿಬಿಎಂಪಿ ಸುಪರ್ದಿಯಲ್ಲಿ ಇತ್ತೇ ಹೊರತು ಬಿಬಿಎಂಪಿಯ ಆಸ್ತಿ ಅಲ್ಲ ಎಂದು ಬಿಬಿಎಂಪಿ ಆಯುಕ್ತ ತುಷಾರ್‌ ಗಿರಿನಾಥ್‌ ಹೇಳಿದ್ದಾರೆ.

ಚಾಮರಾಜಪೇಟೆಯ ಆಟದ ಮೈದಾನ ಬಿಬಿಎಂಪಿ ಆಸ್ತಿ ಅಲ್ಲ ಎಂಬ ಹೇಳಿಕೆ ನೀಡಿದ ಬಿಬಿಎಂಪಿ ಮುಖ್ಯ ಆಯುಕ್ತರ ವಿರುದ್ಧ ಹಿಂದೂ ಪರ ಸಂಘಟನೆಯ ಮುಖಂಡರು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಹಿಂದೂ ಜನಜಾಗೃತಿ ಸಮಿತಿಯ ಮುಖಂಡ ಮೋಹನ್‌ಗೌಡ ಮಾತನಾಡಿ, ಚಾಮರಾಜಪೇಟೆ ಮೈದಾನವು 1976ರಲ್ಲಿ ಬಿಬಿಎಂಪಿ ಆಸ್ತಿಯೆಂಬುದು ಸ್ಪಷ್ಟದಾಖಲೆಯಿದೆ. ಆದರೆ, ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್‌ ಗಿರಿನಾಥ್‌ ಮೈದಾನವು ವಕ್ಫ್ ಆಸ್ತಿಯೆಂದು ಉಲ್ಟಾಹೊಡೆದಿದ್ದಾರೆ. ಕೂಡಲೇ, ವಕ್ಫ್ ಬೋರ್ಡ್‌ನಿಂದ ಪಾಲಿಕೆಗೆ ಸಲ್ಲಿಸಿದ ದಾಖಲೆಗಳನ್ನು ಸಾರ್ವಜನಿಕವಾಗಿ ಬಹಿರಂಗಪಡಿಸಬೇಕು. ಒಳಸಂಚಿನಿಂದ ಕೋಟ್ಯಂತರ ರು. ಮೌಲ್ಯದ ಮೈದಾನವನ್ನು ಕಬಳಿಸುವ ಸಂಚು ರೂಪಿಸಿ ಒಂದು ಧರ್ಮದ ಹೆಸರಿಗೆ ಮಾಡಿಕೊಡಲಾಗುತ್ತಿದೆ. ಈ ಬಗ್ಗೆ ಕಾನೂನು ಹೋರಾಟ ಮಾಡಲಾಗುತ್ತದೆ ಎಂದು ಆರೋಪಿಸಿದ್ದಾರೆ.

 

24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
Read more