ಈದ್ಗಾ ಮೈದಾನ ವಿವಾದ: ಯೂ ಟರ್ನ್ ಹೊಡೆದ ಬಿಬಿಎಂಪಿ ಆಯುಕ್ತ, ಹಿಂದೂ ಸಂಘಟನೆಗಳ ಆಕ್ರೋಶ

ಈದ್ಗಾ ಮೈದಾನ ವಿವಾದ: ಯೂ ಟರ್ನ್ ಹೊಡೆದ ಬಿಬಿಎಂಪಿ ಆಯುಕ್ತ, ಹಿಂದೂ ಸಂಘಟನೆಗಳ ಆಕ್ರೋಶ

Published : Jun 23, 2022, 10:25 AM IST

ವಿವಾದಾತೀತ ಚಾಮರಾಜಪೇಟೆಯ ಈದ್ಗಾ ಮೈದಾನವು ಬಿಬಿಎಂಪಿ ಸುಪರ್ದಿಯಲ್ಲಿ ಇತ್ತೇ ಹೊರತು ಬಿಬಿಎಂಪಿಯ ಆಸ್ತಿ ಅಲ್ಲ ಎಂದು ಬಿಬಿಎಂಪಿ ಆಯುಕ್ತ ತುಷಾರ್‌ ಗಿರಿನಾಥ್‌ ಹೇಳಿದ್ದಾರೆ.

ಬೆಂಗಳೂರು (ಜೂ. 23): ವಿವಾದಾತೀತ ಚಾಮರಾಜಪೇಟೆಯ ಈದ್ಗಾ ಮೈದಾನವು ಬಿಬಿಎಂಪಿ ಸುಪರ್ದಿಯಲ್ಲಿ ಇತ್ತೇ ಹೊರತು ಬಿಬಿಎಂಪಿಯ ಆಸ್ತಿ ಅಲ್ಲ ಎಂದು ಬಿಬಿಎಂಪಿ ಆಯುಕ್ತ ತುಷಾರ್‌ ಗಿರಿನಾಥ್‌ ಹೇಳಿದ್ದಾರೆ.

ಚಾಮರಾಜಪೇಟೆಯ ಆಟದ ಮೈದಾನ ಬಿಬಿಎಂಪಿ ಆಸ್ತಿ ಅಲ್ಲ ಎಂಬ ಹೇಳಿಕೆ ನೀಡಿದ ಬಿಬಿಎಂಪಿ ಮುಖ್ಯ ಆಯುಕ್ತರ ವಿರುದ್ಧ ಹಿಂದೂ ಪರ ಸಂಘಟನೆಯ ಮುಖಂಡರು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಹಿಂದೂ ಜನಜಾಗೃತಿ ಸಮಿತಿಯ ಮುಖಂಡ ಮೋಹನ್‌ಗೌಡ ಮಾತನಾಡಿ, ಚಾಮರಾಜಪೇಟೆ ಮೈದಾನವು 1976ರಲ್ಲಿ ಬಿಬಿಎಂಪಿ ಆಸ್ತಿಯೆಂಬುದು ಸ್ಪಷ್ಟದಾಖಲೆಯಿದೆ. ಆದರೆ, ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್‌ ಗಿರಿನಾಥ್‌ ಮೈದಾನವು ವಕ್ಫ್ ಆಸ್ತಿಯೆಂದು ಉಲ್ಟಾಹೊಡೆದಿದ್ದಾರೆ. ಕೂಡಲೇ, ವಕ್ಫ್ ಬೋರ್ಡ್‌ನಿಂದ ಪಾಲಿಕೆಗೆ ಸಲ್ಲಿಸಿದ ದಾಖಲೆಗಳನ್ನು ಸಾರ್ವಜನಿಕವಾಗಿ ಬಹಿರಂಗಪಡಿಸಬೇಕು. ಒಳಸಂಚಿನಿಂದ ಕೋಟ್ಯಂತರ ರು. ಮೌಲ್ಯದ ಮೈದಾನವನ್ನು ಕಬಳಿಸುವ ಸಂಚು ರೂಪಿಸಿ ಒಂದು ಧರ್ಮದ ಹೆಸರಿಗೆ ಮಾಡಿಕೊಡಲಾಗುತ್ತಿದೆ. ಈ ಬಗ್ಗೆ ಕಾನೂನು ಹೋರಾಟ ಮಾಡಲಾಗುತ್ತದೆ ಎಂದು ಆರೋಪಿಸಿದ್ದಾರೆ.

 

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
Read more