'ಜಟ್ಕಾ ಅಭಿಯಾನ ಯಾವುದೇ ಧರ್ಮದ ವಿರುದ್ಧ ಅಲ್ಲ, ಹಿಂದೂ ಯುವಕರಿಗೆ ಉದ್ಯೋಗ ಕೊಡಿಸಲು'

'ಜಟ್ಕಾ ಅಭಿಯಾನ ಯಾವುದೇ ಧರ್ಮದ ವಿರುದ್ಧ ಅಲ್ಲ, ಹಿಂದೂ ಯುವಕರಿಗೆ ಉದ್ಯೋಗ ಕೊಡಿಸಲು'

Published : Apr 08, 2022, 03:34 PM IST

ಜಟ್ಕಾ ಕಟ್ ಕೇವಲ ಯುಗಾದಿಗೆ ಮಾತ್ರ ಸೀಮಿತವಾಗಿರದೇ ಮುಂದುವರೆಸಲು ಹಿಂದೂ ಸಂಘಟನೆಗಳು ಮುಂದಾಗಿವೆ. ಪಿತೃಪಕ್ಷ ದಸರಾ ಹಾಗೂ ದೀಪಾವಳಿಗೂ ಝಟ್ಕಾ ಕಟ್ ಮಾಂಸ ಬಳಸುವಂತೆ ಕ್ಯಾಂಪೇನ್ ಶುರುವಾಗಿದೆ. ಜಟ್ಕಾ ಅಭಿಯಾನ ಯಾವುದೇ ಧರ್ಮದ ವಿರುದ್ಧ ಅಲ್ಲ, ಹಿಂದೂ ಯುವಕರಿಗೆ ಉದ್ಯೋಗ ಕೊಡಿಸಲು ಎಂದು ಹೇಳಲಾಗುಗುತ್ತಿದೆ.

ಬೆಂಗಳೂರು, (ಏ.08): ಹಿಜಾಬ್‍ಗೆ ಆಗ್ರಹಿಸಿ ಕರ್ನಾಟಕ ಬಂದ್ ನಡೆಸಿದ ಬಳಿಕ ದೇವಾಲಯಗಳಲ್ಲಿ ಅನ್ಯಧರ್ಮದ ವ್ಯಾಪಾರಿಗಳನ್ನು ನಿರ್ಬಂಧಿಸಲಾಯ್ತು, ಬಳಿಕ ಹಲಾಲ್‍ಗೆ ಜಟ್ಕಾ ಕಟ್ ಬಂತು. 

Halal Row: 'ಮಾಂಸ ಮಾತ್ರ ಅಲ್ಲ ಇತರ ಹಲಾಲ್ ಉತ್ಪನ್ನಗಳು ಬೇಡ'

ಈ ಜಟ್ಕಾ ಕಟ್ ಕೇವಲ ಯುಗಾದಿಗೆ ಮಾತ್ರ ಸೀಮಿತವಾಗಿರದೇ ಮುಂದುವರೆಸಲು ಹಿಂದೂ ಸಂಘಟನೆಗಳು ಮುಂದಾಗಿವೆ. ಪಿತೃಪಕ್ಷ ದಸರಾ ಹಾಗೂ ದೀಪಾವಳಿಗೂ ಝಟ್ಕಾ ಕಟ್ ಮಾಂಸ ಬಳಸುವಂತೆ ಕ್ಯಾಂಪೇನ್ ಶುರುವಾಗಿದೆ. ಜಟ್ಕಾ ಅಭಿಯಾನ ಯಾವುದೇ ಧರ್ಮದ ವಿರುದ್ಧ ಅಲ್ಲ, ಹಿಂದೂ ಯುವಕರಿಗೆ ಉದ್ಯೋಗ ಕೊಡಿಸಲು ಎಂದು ಹೇಳಲಾಗುಗುತ್ತಿದೆ.

 

20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
Read more