'ಜಟ್ಕಾ ಅಭಿಯಾನ ಯಾವುದೇ ಧರ್ಮದ ವಿರುದ್ಧ ಅಲ್ಲ, ಹಿಂದೂ ಯುವಕರಿಗೆ ಉದ್ಯೋಗ ಕೊಡಿಸಲು'

'ಜಟ್ಕಾ ಅಭಿಯಾನ ಯಾವುದೇ ಧರ್ಮದ ವಿರುದ್ಧ ಅಲ್ಲ, ಹಿಂದೂ ಯುವಕರಿಗೆ ಉದ್ಯೋಗ ಕೊಡಿಸಲು'

Published : Apr 08, 2022, 03:34 PM IST

ಜಟ್ಕಾ ಕಟ್ ಕೇವಲ ಯುಗಾದಿಗೆ ಮಾತ್ರ ಸೀಮಿತವಾಗಿರದೇ ಮುಂದುವರೆಸಲು ಹಿಂದೂ ಸಂಘಟನೆಗಳು ಮುಂದಾಗಿವೆ. ಪಿತೃಪಕ್ಷ ದಸರಾ ಹಾಗೂ ದೀಪಾವಳಿಗೂ ಝಟ್ಕಾ ಕಟ್ ಮಾಂಸ ಬಳಸುವಂತೆ ಕ್ಯಾಂಪೇನ್ ಶುರುವಾಗಿದೆ. ಜಟ್ಕಾ ಅಭಿಯಾನ ಯಾವುದೇ ಧರ್ಮದ ವಿರುದ್ಧ ಅಲ್ಲ, ಹಿಂದೂ ಯುವಕರಿಗೆ ಉದ್ಯೋಗ ಕೊಡಿಸಲು ಎಂದು ಹೇಳಲಾಗುಗುತ್ತಿದೆ.

ಬೆಂಗಳೂರು, (ಏ.08): ಹಿಜಾಬ್‍ಗೆ ಆಗ್ರಹಿಸಿ ಕರ್ನಾಟಕ ಬಂದ್ ನಡೆಸಿದ ಬಳಿಕ ದೇವಾಲಯಗಳಲ್ಲಿ ಅನ್ಯಧರ್ಮದ ವ್ಯಾಪಾರಿಗಳನ್ನು ನಿರ್ಬಂಧಿಸಲಾಯ್ತು, ಬಳಿಕ ಹಲಾಲ್‍ಗೆ ಜಟ್ಕಾ ಕಟ್ ಬಂತು. 

Halal Row: 'ಮಾಂಸ ಮಾತ್ರ ಅಲ್ಲ ಇತರ ಹಲಾಲ್ ಉತ್ಪನ್ನಗಳು ಬೇಡ'

ಈ ಜಟ್ಕಾ ಕಟ್ ಕೇವಲ ಯುಗಾದಿಗೆ ಮಾತ್ರ ಸೀಮಿತವಾಗಿರದೇ ಮುಂದುವರೆಸಲು ಹಿಂದೂ ಸಂಘಟನೆಗಳು ಮುಂದಾಗಿವೆ. ಪಿತೃಪಕ್ಷ ದಸರಾ ಹಾಗೂ ದೀಪಾವಳಿಗೂ ಝಟ್ಕಾ ಕಟ್ ಮಾಂಸ ಬಳಸುವಂತೆ ಕ್ಯಾಂಪೇನ್ ಶುರುವಾಗಿದೆ. ಜಟ್ಕಾ ಅಭಿಯಾನ ಯಾವುದೇ ಧರ್ಮದ ವಿರುದ್ಧ ಅಲ್ಲ, ಹಿಂದೂ ಯುವಕರಿಗೆ ಉದ್ಯೋಗ ಕೊಡಿಸಲು ಎಂದು ಹೇಳಲಾಗುಗುತ್ತಿದೆ.

 

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
Read more