ದೇವನಗರಿ ತುಮಕೂರು ; ಕಲ್ಪತರು ನಾಡು ಕವಲೊಡೆದ ಕಥೆಯೇ ಬಲು ರೋಚಕ

ದೇವನಗರಿ ತುಮಕೂರು ; ಕಲ್ಪತರು ನಾಡು ಕವಲೊಡೆದ ಕಥೆಯೇ ಬಲು ರೋಚಕ

Suvarna News   | Asianet News
Published : Mar 09, 2021, 06:06 PM ISTUpdated : Mar 09, 2021, 06:08 PM IST

ಅಕ್ಷರ, ಅನ್ನ, ಆಶ್ರಯ ಎಂದು ತ್ರಿವಿಧ ದಾಸೋಹದ ಮೂಲಕ ಪ್ರಸಿದ್ಧಿಯಾದ ಪುಣ್ಯ ಭೂಮಿ ತುಮಕೂರು. ಕಲ್ಪತರು ನಾಡು ಎಂದು ಕರೆಸಿಕೊಳ್ಳುವ ತುಮಕೂರು, ಸಾಕಷ್ಟು ವಿಶೇಷತೆಗಳನ್ನು ಹೊಂದಿದೆ. ವಿಸ್ತೀರ್ಣ ಹಾಗೂ ಜನಸಂಖ್ಯೆಯಲ್ಲಿ ರಾಜ್ಯದಲ್ಲಿ 4 ನೇ ಸ್ಥಾನದಲ್ಲಿದೆ. 

ಬೆಂಗಳೂರು (ಮಾ. 09): ಅಕ್ಷರ, ಅನ್ನ, ಆಶ್ರಯ ಎಂದು ತ್ರಿವಿಧ ದಾಸೋಹದ ಮೂಲಕ ಪ್ರಸಿದ್ಧಿಯಾದ ಪುಣ್ಯ ಭೂಮಿ ತುಮಕೂರು. ಕಲ್ಪತರು ನಾಡು ಎಂದು ಕರೆಸಿಕೊಳ್ಳುವ ತುಮಕೂರು, ಸಾಕಷ್ಟು ವಿಶೇಷತೆಗಳನ್ನು ಹೊಂದಿದೆ. ವಿಸ್ತೀರ್ಣ ಹಾಗೂ ಜನಸಂಖ್ಯೆಯಲ್ಲಿ ರಾಜ್ಯದಲ್ಲಿ 4 ನೇ ಸ್ಥಾನದಲ್ಲಿದೆ. 10 ತಾಲ್ಲೂಕುಗಳಿದೆ. ಇಲ್ಲಿನ ಸಿದ್ಧಗಂಗಾ ಮಠ ದೇಶ, ವಿದೇಶಗಳಲ್ಲೂ ಪ್ರಸಿದ್ಧಿ ಪಡೆದ ಪುಣ್ಯಭೂಮಿ. ತುಮಕೂರಿನ ವೈಶಿಷ್ಟ್ಯತೆ ಬಗ್ಗೆ ಒಂದು ವಿಶೇಷ ವರದಿ ಇಲ್ಲಿದೆ. 

20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!