ದೇವನಗರಿ ತುಮಕೂರು ; ಕಲ್ಪತರು ನಾಡು ಕವಲೊಡೆದ ಕಥೆಯೇ ಬಲು ರೋಚಕ

ದೇವನಗರಿ ತುಮಕೂರು ; ಕಲ್ಪತರು ನಾಡು ಕವಲೊಡೆದ ಕಥೆಯೇ ಬಲು ರೋಚಕ

Suvarna News   | Asianet News
Published : Mar 09, 2021, 06:06 PM ISTUpdated : Mar 09, 2021, 06:08 PM IST

ಅಕ್ಷರ, ಅನ್ನ, ಆಶ್ರಯ ಎಂದು ತ್ರಿವಿಧ ದಾಸೋಹದ ಮೂಲಕ ಪ್ರಸಿದ್ಧಿಯಾದ ಪುಣ್ಯ ಭೂಮಿ ತುಮಕೂರು. ಕಲ್ಪತರು ನಾಡು ಎಂದು ಕರೆಸಿಕೊಳ್ಳುವ ತುಮಕೂರು, ಸಾಕಷ್ಟು ವಿಶೇಷತೆಗಳನ್ನು ಹೊಂದಿದೆ. ವಿಸ್ತೀರ್ಣ ಹಾಗೂ ಜನಸಂಖ್ಯೆಯಲ್ಲಿ ರಾಜ್ಯದಲ್ಲಿ 4 ನೇ ಸ್ಥಾನದಲ್ಲಿದೆ. 

ಬೆಂಗಳೂರು (ಮಾ. 09): ಅಕ್ಷರ, ಅನ್ನ, ಆಶ್ರಯ ಎಂದು ತ್ರಿವಿಧ ದಾಸೋಹದ ಮೂಲಕ ಪ್ರಸಿದ್ಧಿಯಾದ ಪುಣ್ಯ ಭೂಮಿ ತುಮಕೂರು. ಕಲ್ಪತರು ನಾಡು ಎಂದು ಕರೆಸಿಕೊಳ್ಳುವ ತುಮಕೂರು, ಸಾಕಷ್ಟು ವಿಶೇಷತೆಗಳನ್ನು ಹೊಂದಿದೆ. ವಿಸ್ತೀರ್ಣ ಹಾಗೂ ಜನಸಂಖ್ಯೆಯಲ್ಲಿ ರಾಜ್ಯದಲ್ಲಿ 4 ನೇ ಸ್ಥಾನದಲ್ಲಿದೆ. 10 ತಾಲ್ಲೂಕುಗಳಿದೆ. ಇಲ್ಲಿನ ಸಿದ್ಧಗಂಗಾ ಮಠ ದೇಶ, ವಿದೇಶಗಳಲ್ಲೂ ಪ್ರಸಿದ್ಧಿ ಪಡೆದ ಪುಣ್ಯಭೂಮಿ. ತುಮಕೂರಿನ ವೈಶಿಷ್ಟ್ಯತೆ ಬಗ್ಗೆ ಒಂದು ವಿಶೇಷ ವರದಿ ಇಲ್ಲಿದೆ. 

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!