ಸಿದ್ದಲಿಂಗ ಮಠಕ್ಕೆ ಬಂದಾಗಲೆಲ್ಲಾ ಉತ್ಸಾಹ, ಚೈತನ್ಯ ಪಡೆದುಕೊಂಡು ಹೋಗಿದ್ದೇನೆ: ಅಮಿತ್ ಶಾ

ಸಿದ್ದಲಿಂಗ ಮಠಕ್ಕೆ ಬಂದಾಗಲೆಲ್ಲಾ ಉತ್ಸಾಹ, ಚೈತನ್ಯ ಪಡೆದುಕೊಂಡು ಹೋಗಿದ್ದೇನೆ: ಅಮಿತ್ ಶಾ

Published : Apr 01, 2022, 05:36 PM IST

ತ್ರಿವಿಧ ದಾಸೋಹಿ, ಸಿದ್ದಗಂಗಾ ಶ್ರೀಗಳ 115 ನೇ ಜಯಂತಿ ಕಾರ್ಯಕ್ರಮದಲ್ಲಿ, ಕೇಂದ್ರ ಗೃಹಸಚಿವ ಅಮಿತ್ ಶಾ ಭಾಗವಹಿಸಿದರು. ಗುರುವಂದನಾ ಕಾರ್ಯಕ್ರಮದಲ್ಲಿ ಮಾತನಾಡುತ್ತಾ, ಸಿದ್ದಲಿಂಗ ಶ್ರೀಗಳ ಸಾಮಾಜಿಕ ಕೆಲಸಗಳನ್ನು ಶ್ಲಾಘಿಸಿದರು.

ತ್ರಿವಿಧ ದಾಸೋಹಿ, ಸಿದ್ದಗಂಗಾ ಶ್ರೀಗಳ 115 ನೇ ಜಯಂತಿ ಕಾರ್ಯಕ್ರಮದಲ್ಲಿ, ಕೇಂದ್ರ ಗೃಹಸಚಿವ ಅಮಿತ್ ಶಾ ಭಾಗವಹಿಸಿದರು. ಗುರುವಂದನಾ ಕಾರ್ಯಕ್ರಮದಲ್ಲಿ ಮಾತನಾಡುತ್ತಾ, ಸಿದ್ದಲಿಂಗ ಶ್ರೀಗಳ ಸಾಮಾಜಿಕ ಕೆಲಸಗಳನ್ನು ಶ್ಲಾಘಿಸಿದರು. ಬಸವಣ್ಣನವರ ಕಾಯಕವೇ ಕೈಲಾಸ ಎಂಬ ಮಾತನ್ನು ಅಕ್ಷರಶಃ ಪಾಲಿಸಿದರು. ಶ್ರೀಗಳ ಆಶೀರ್ವಾದ ಪಡೆಯಲು ಆಗಾಗ ಮಠಕ್ಕೆ ಬರುತ್ತಿದ್ದೆ. ಮಠಕ್ಕೆ ಬಂದಾಗಲೆಲ್ಲಾ ನಾನು, ಇಲ್ಲಿನ ಉತ್ಸಾಹ, ಚೈತನ್ಯ ಪಡೆದುಕೊಂಡು ಹೋಗಿದ್ದೇನೆ' ಎಂದು ಸ್ಮರಿಸಿಕೊಂಡರು. 

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
Read more