ಸಿದ್ದಲಿಂಗ ಮಠಕ್ಕೆ ಬಂದಾಗಲೆಲ್ಲಾ ಉತ್ಸಾಹ, ಚೈತನ್ಯ ಪಡೆದುಕೊಂಡು ಹೋಗಿದ್ದೇನೆ: ಅಮಿತ್ ಶಾ

ಸಿದ್ದಲಿಂಗ ಮಠಕ್ಕೆ ಬಂದಾಗಲೆಲ್ಲಾ ಉತ್ಸಾಹ, ಚೈತನ್ಯ ಪಡೆದುಕೊಂಡು ಹೋಗಿದ್ದೇನೆ: ಅಮಿತ್ ಶಾ

Published : Apr 01, 2022, 05:36 PM IST

ತ್ರಿವಿಧ ದಾಸೋಹಿ, ಸಿದ್ದಗಂಗಾ ಶ್ರೀಗಳ 115 ನೇ ಜಯಂತಿ ಕಾರ್ಯಕ್ರಮದಲ್ಲಿ, ಕೇಂದ್ರ ಗೃಹಸಚಿವ ಅಮಿತ್ ಶಾ ಭಾಗವಹಿಸಿದರು. ಗುರುವಂದನಾ ಕಾರ್ಯಕ್ರಮದಲ್ಲಿ ಮಾತನಾಡುತ್ತಾ, ಸಿದ್ದಲಿಂಗ ಶ್ರೀಗಳ ಸಾಮಾಜಿಕ ಕೆಲಸಗಳನ್ನು ಶ್ಲಾಘಿಸಿದರು.

ತ್ರಿವಿಧ ದಾಸೋಹಿ, ಸಿದ್ದಗಂಗಾ ಶ್ರೀಗಳ 115 ನೇ ಜಯಂತಿ ಕಾರ್ಯಕ್ರಮದಲ್ಲಿ, ಕೇಂದ್ರ ಗೃಹಸಚಿವ ಅಮಿತ್ ಶಾ ಭಾಗವಹಿಸಿದರು. ಗುರುವಂದನಾ ಕಾರ್ಯಕ್ರಮದಲ್ಲಿ ಮಾತನಾಡುತ್ತಾ, ಸಿದ್ದಲಿಂಗ ಶ್ರೀಗಳ ಸಾಮಾಜಿಕ ಕೆಲಸಗಳನ್ನು ಶ್ಲಾಘಿಸಿದರು. ಬಸವಣ್ಣನವರ ಕಾಯಕವೇ ಕೈಲಾಸ ಎಂಬ ಮಾತನ್ನು ಅಕ್ಷರಶಃ ಪಾಲಿಸಿದರು. ಶ್ರೀಗಳ ಆಶೀರ್ವಾದ ಪಡೆಯಲು ಆಗಾಗ ಮಠಕ್ಕೆ ಬರುತ್ತಿದ್ದೆ. ಮಠಕ್ಕೆ ಬಂದಾಗಲೆಲ್ಲಾ ನಾನು, ಇಲ್ಲಿನ ಉತ್ಸಾಹ, ಚೈತನ್ಯ ಪಡೆದುಕೊಂಡು ಹೋಗಿದ್ದೇನೆ' ಎಂದು ಸ್ಮರಿಸಿಕೊಂಡರು. 

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
Read more