27 ಬಿಜೆಪಿ ಬಂಡಾಯ ಶಾಸಕರಿಗೆ ಶಾಕ್ ಕೊಟ್ಟ ಅಮಿತ್ ಶಾ..!

27 ಬಿಜೆಪಿ ಬಂಡಾಯ ಶಾಸಕರಿಗೆ ಶಾಕ್ ಕೊಟ್ಟ ಅಮಿತ್ ಶಾ..!

Suvarna News   | Asianet News
Published : May 30, 2020, 04:38 PM IST

ಮುಖ್ಯಮಂತ್ರಿಗೆ ಶಹಬ್ಬಾಸ್ ಹೇಳುತ್ತಲೇ, ಸಿಎಂ ವಿರುದ್ಧ ಬಂಡೆದಿದ್ದ ಉತ್ತರ ಕರ್ನಾಟಕದ 27 ಶಾಸಕರಿಗೆ ಗೃಹ ಸಚಿವ ಅಮಿತ್ ಶಾ ಶಾಕ್ ನೀಡಿದ್ದಾರೆ. ರಾಜ್ಯದಲ್ಲಿ ಏನಾಗ್ತಿದೆ ಅಂತ ಗೊತ್ತು, ಅದನ್ನೆಲ್ಲ ನಾವು ನೋಡ್ಕೋತೀವಿ ಎಂದು ಅಮಿತ್ ಶಾ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಸಮಾಧಾನ ಹೇಳಿದ್ದಾರೆ.

ಬೆಂಗಳೂರು(ಮೇ.30): ಅಸಮಾಧಾನ ಭುಗಿಲೆದ್ದ ಕೇವಲ 24  ಗಂಟೆಗಳೊಳಗಾಗಿ ಬಿಜೆಪಿ ಹೈಕಮಾಂಡ್ 27 ಬಂಡಾಯ ಶಾಸಕರನ್ನು ತಣ್ಣಗಾಗುವಂತೆ ಮಾಡಿದೆ.

ಮುಖ್ಯಮಂತ್ರಿಗೆ ಶಹಬ್ಬಾಸ್ ಹೇಳುತ್ತಲೇ, ಸಿಎಂ ವಿರುದ್ಧ ಬಂಡೆದಿದ್ದ ಉತ್ತರ ಕರ್ನಾಟಕದ 27 ಶಾಸಕರಿಗೆ ಗೃಹ ಸಚಿವ ಅಮಿತ್ ಶಾ ಶಾಕ್ ನೀಡಿದ್ದಾರೆ. ರಾಜ್ಯದಲ್ಲಿ ಏನಾಗ್ತಿದೆ ಅಂತ ಗೊತ್ತು, ಅದನ್ನೆಲ್ಲ ನಾವು ನೋಡ್ಕೋತೀವಿ ಎಂದು ಅಮಿತ್ ಶಾ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಸಮಾಧಾನ ಹೇಳಿದ್ದಾರೆ.

ಉಮೇಶ್ ಕತ್ತಿ ನೇತೃತ್ವದಲ್ಲಿ 20ಕ್ಕೂ ಅಧಿಕ ಉತ್ತರ ಕರ್ನಾಟಕದ ಬಿಜೆಪಿ ಶಾಸಕರು ಮಿಡ್‌ನೈಟ್ ಡಿನ್ನರ್ ಮೀಟಿಂಗ್ ಮಾಡಿದ್ದರು. ಇದು ಕೊರೋನಾ ಸಂಕಷ್ಟದ ನಡುವೆಯೇ ರಾಜ್ಯ ರಾಜಕಾರಣದಲ್ಲಿ ಹೊಸ ಲೆಕ್ಕಾಚಾರವನ್ನು ಹುಟ್ಟುಹಾಕಿತ್ತು. ಆದರೆ ಇದೀಗ ಅಮಿತ್ ಶಾ ಮುಖ್ಯಮಂತ್ರಿ ಬಿಎಸ್‌ವೈ ಬೆನ್ನಿಗೆ ನಿಂತಿದ್ದು, ಅತೃಪ್ತ  ಶಾಸಕರ ಪಾಲಿಗೆ ನುಂಗಲಾರದ ತುತ್ತಾಗಿ ಪರಿಣಮಿಸಿದೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ.

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!