27 ಬಿಜೆಪಿ ಬಂಡಾಯ ಶಾಸಕರಿಗೆ ಶಾಕ್ ಕೊಟ್ಟ ಅಮಿತ್ ಶಾ..!

27 ಬಿಜೆಪಿ ಬಂಡಾಯ ಶಾಸಕರಿಗೆ ಶಾಕ್ ಕೊಟ್ಟ ಅಮಿತ್ ಶಾ..!

Suvarna News   | Asianet News
Published : May 30, 2020, 04:38 PM IST

ಮುಖ್ಯಮಂತ್ರಿಗೆ ಶಹಬ್ಬಾಸ್ ಹೇಳುತ್ತಲೇ, ಸಿಎಂ ವಿರುದ್ಧ ಬಂಡೆದಿದ್ದ ಉತ್ತರ ಕರ್ನಾಟಕದ 27 ಶಾಸಕರಿಗೆ ಗೃಹ ಸಚಿವ ಅಮಿತ್ ಶಾ ಶಾಕ್ ನೀಡಿದ್ದಾರೆ. ರಾಜ್ಯದಲ್ಲಿ ಏನಾಗ್ತಿದೆ ಅಂತ ಗೊತ್ತು, ಅದನ್ನೆಲ್ಲ ನಾವು ನೋಡ್ಕೋತೀವಿ ಎಂದು ಅಮಿತ್ ಶಾ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಸಮಾಧಾನ ಹೇಳಿದ್ದಾರೆ.

ಬೆಂಗಳೂರು(ಮೇ.30): ಅಸಮಾಧಾನ ಭುಗಿಲೆದ್ದ ಕೇವಲ 24  ಗಂಟೆಗಳೊಳಗಾಗಿ ಬಿಜೆಪಿ ಹೈಕಮಾಂಡ್ 27 ಬಂಡಾಯ ಶಾಸಕರನ್ನು ತಣ್ಣಗಾಗುವಂತೆ ಮಾಡಿದೆ.

ಮುಖ್ಯಮಂತ್ರಿಗೆ ಶಹಬ್ಬಾಸ್ ಹೇಳುತ್ತಲೇ, ಸಿಎಂ ವಿರುದ್ಧ ಬಂಡೆದಿದ್ದ ಉತ್ತರ ಕರ್ನಾಟಕದ 27 ಶಾಸಕರಿಗೆ ಗೃಹ ಸಚಿವ ಅಮಿತ್ ಶಾ ಶಾಕ್ ನೀಡಿದ್ದಾರೆ. ರಾಜ್ಯದಲ್ಲಿ ಏನಾಗ್ತಿದೆ ಅಂತ ಗೊತ್ತು, ಅದನ್ನೆಲ್ಲ ನಾವು ನೋಡ್ಕೋತೀವಿ ಎಂದು ಅಮಿತ್ ಶಾ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಸಮಾಧಾನ ಹೇಳಿದ್ದಾರೆ.

ಉಮೇಶ್ ಕತ್ತಿ ನೇತೃತ್ವದಲ್ಲಿ 20ಕ್ಕೂ ಅಧಿಕ ಉತ್ತರ ಕರ್ನಾಟಕದ ಬಿಜೆಪಿ ಶಾಸಕರು ಮಿಡ್‌ನೈಟ್ ಡಿನ್ನರ್ ಮೀಟಿಂಗ್ ಮಾಡಿದ್ದರು. ಇದು ಕೊರೋನಾ ಸಂಕಷ್ಟದ ನಡುವೆಯೇ ರಾಜ್ಯ ರಾಜಕಾರಣದಲ್ಲಿ ಹೊಸ ಲೆಕ್ಕಾಚಾರವನ್ನು ಹುಟ್ಟುಹಾಕಿತ್ತು. ಆದರೆ ಇದೀಗ ಅಮಿತ್ ಶಾ ಮುಖ್ಯಮಂತ್ರಿ ಬಿಎಸ್‌ವೈ ಬೆನ್ನಿಗೆ ನಿಂತಿದ್ದು, ಅತೃಪ್ತ  ಶಾಸಕರ ಪಾಲಿಗೆ ನುಂಗಲಾರದ ತುತ್ತಾಗಿ ಪರಿಣಮಿಸಿದೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ.

20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!