27 ಬಿಜೆಪಿ ಬಂಡಾಯ ಶಾಸಕರಿಗೆ ಶಾಕ್ ಕೊಟ್ಟ ಅಮಿತ್ ಶಾ..!

27 ಬಿಜೆಪಿ ಬಂಡಾಯ ಶಾಸಕರಿಗೆ ಶಾಕ್ ಕೊಟ್ಟ ಅಮಿತ್ ಶಾ..!

Suvarna News   | Asianet News
Published : May 30, 2020, 04:38 PM IST

ಮುಖ್ಯಮಂತ್ರಿಗೆ ಶಹಬ್ಬಾಸ್ ಹೇಳುತ್ತಲೇ, ಸಿಎಂ ವಿರುದ್ಧ ಬಂಡೆದಿದ್ದ ಉತ್ತರ ಕರ್ನಾಟಕದ 27 ಶಾಸಕರಿಗೆ ಗೃಹ ಸಚಿವ ಅಮಿತ್ ಶಾ ಶಾಕ್ ನೀಡಿದ್ದಾರೆ. ರಾಜ್ಯದಲ್ಲಿ ಏನಾಗ್ತಿದೆ ಅಂತ ಗೊತ್ತು, ಅದನ್ನೆಲ್ಲ ನಾವು ನೋಡ್ಕೋತೀವಿ ಎಂದು ಅಮಿತ್ ಶಾ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಸಮಾಧಾನ ಹೇಳಿದ್ದಾರೆ.

ಬೆಂಗಳೂರು(ಮೇ.30): ಅಸಮಾಧಾನ ಭುಗಿಲೆದ್ದ ಕೇವಲ 24  ಗಂಟೆಗಳೊಳಗಾಗಿ ಬಿಜೆಪಿ ಹೈಕಮಾಂಡ್ 27 ಬಂಡಾಯ ಶಾಸಕರನ್ನು ತಣ್ಣಗಾಗುವಂತೆ ಮಾಡಿದೆ.

ಮುಖ್ಯಮಂತ್ರಿಗೆ ಶಹಬ್ಬಾಸ್ ಹೇಳುತ್ತಲೇ, ಸಿಎಂ ವಿರುದ್ಧ ಬಂಡೆದಿದ್ದ ಉತ್ತರ ಕರ್ನಾಟಕದ 27 ಶಾಸಕರಿಗೆ ಗೃಹ ಸಚಿವ ಅಮಿತ್ ಶಾ ಶಾಕ್ ನೀಡಿದ್ದಾರೆ. ರಾಜ್ಯದಲ್ಲಿ ಏನಾಗ್ತಿದೆ ಅಂತ ಗೊತ್ತು, ಅದನ್ನೆಲ್ಲ ನಾವು ನೋಡ್ಕೋತೀವಿ ಎಂದು ಅಮಿತ್ ಶಾ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಸಮಾಧಾನ ಹೇಳಿದ್ದಾರೆ.

ಉಮೇಶ್ ಕತ್ತಿ ನೇತೃತ್ವದಲ್ಲಿ 20ಕ್ಕೂ ಅಧಿಕ ಉತ್ತರ ಕರ್ನಾಟಕದ ಬಿಜೆಪಿ ಶಾಸಕರು ಮಿಡ್‌ನೈಟ್ ಡಿನ್ನರ್ ಮೀಟಿಂಗ್ ಮಾಡಿದ್ದರು. ಇದು ಕೊರೋನಾ ಸಂಕಷ್ಟದ ನಡುವೆಯೇ ರಾಜ್ಯ ರಾಜಕಾರಣದಲ್ಲಿ ಹೊಸ ಲೆಕ್ಕಾಚಾರವನ್ನು ಹುಟ್ಟುಹಾಕಿತ್ತು. ಆದರೆ ಇದೀಗ ಅಮಿತ್ ಶಾ ಮುಖ್ಯಮಂತ್ರಿ ಬಿಎಸ್‌ವೈ ಬೆನ್ನಿಗೆ ನಿಂತಿದ್ದು, ಅತೃಪ್ತ  ಶಾಸಕರ ಪಾಲಿಗೆ ನುಂಗಲಾರದ ತುತ್ತಾಗಿ ಪರಿಣಮಿಸಿದೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ.

19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?
07:51ವಂಚನೆ ಕೇಸ್ ತನಿಖೆ ವಿಳಂಬ: SP ಕಚೇರಿ ಮುಂದೆ ವಿಷ ಕುಡಿದು ಆತ್ಮಹ*ತ್ಯೆಗೆ ಯತ್ನಿಸಿದ ಉದ್ಯಮಿ