Mekedatu Project: ರೂಲ್ಸ್ ಮೀರಿ ಸಭೆ ಮಾಡಿದ್ರೆ ನಿರ್ದಾಕ್ಷಿಣ್ಯ ಕ್ರಮ: ಆರಗ

Mekedatu Project: ರೂಲ್ಸ್ ಮೀರಿ ಸಭೆ ಮಾಡಿದ್ರೆ ನಿರ್ದಾಕ್ಷಿಣ್ಯ ಕ್ರಮ: ಆರಗ

Suvarna News   | Asianet News
Published : Jan 08, 2022, 10:56 AM ISTUpdated : Jan 08, 2022, 11:25 AM IST

 ಮೇಕೆದಾಟು (Mekedatu) ಪಾದಯಾತ್ರೆ ಕುರಿತು ಚರ್ಚಿಸಲು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ (Siddaramaiah) ಅಧ್ಯಕ್ಷತೆಯಲ್ಲಿ ಡಿ.ಕೆ. ಶಿವಕುಮಾರ್‌ (DK Shivakumar) ಅವರ ಕನಕಪುರದ ನಿವಾಸದಲ್ಲಿ ಕಾಂಗ್ರೆಸ್‌ ಶಾಸಕಾಂಗ ಪಕ್ಷದ ಸಭೆ ಕರೆಯಲಾಗಿದೆ.

ಬೆಂಗಳೂರು (ಜ. 08): ಮೇಕೆದಾಟು (Mekedatu) ಪಾದಯಾತ್ರೆ ಕುರಿತು ಚರ್ಚಿಸಲು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ (Siddaramaiah) ಅಧ್ಯಕ್ಷತೆಯಲ್ಲಿ ಡಿ.ಕೆ. ಶಿವಕುಮಾರ್‌ (DK Shivakumar) ಅವರ ಕನಕಪುರದ ನಿವಾಸದಲ್ಲಿ ಕಾಂಗ್ರೆಸ್‌ ಶಾಸಕಾಂಗ ಪಕ್ಷದ ಸಭೆ ಕರೆಯಲಾಗಿದೆ.

ಪಾದಯಾತ್ರೆಯ ಮೊದಲ ದಿನವಾದ ಜ.9ರಂದು ಭಾನುವಾರ ವಾರಾಂತ್ಯದ ಕರ್ಫ್ಯೂ ಜಾರಿಯಲ್ಲಿರುತ್ತದೆ. ಹೀಗಾಗಿ ನಿಷೇಧಾಜ್ಞೆಯ ನಡುವೆ ಎಲ್ಲರೂ ಒಟ್ಟಾಗಿ ಪಾದಯಾತ್ರೆಯಲ್ಲಿ ಭಾಗವಹಿಸಲು ಅನುಮತಿ ದೊರೆಯುವುದಿಲ್ಲ. ಹೀಗಾಗಿ ಡಿ.ಕೆ. ಶಿವಕುಮಾರ್‌ ಹಾಗೂ ಸಿದ್ದರಾಮಯ್ಯ ಇಬ್ಬರೇ ನಡೆಯಬೇಕೆ ಅಥವಾ ಎಲ್ಲರೂ ಒಟ್ಟಾಗಿ ಪಾದಯಾತ್ರೆಯಲ್ಲಿ ಭಾಗವಹಿಸಿ ಪೊಲೀಸರ ಕ್ರಮ ಎದುರಿಸಬೇಕೆ ಎಂಬುದನ್ನು ಚರ್ಚೆ ನಡೆಸಲಿದ್ದಾರೆ ಎಂದು ತಿಳಿದುಬಂದಿದೆ.

'ಕಾನೂನು ಉಲ್ಲಂಘಿಸಿದರೆ ನಾವು ಕ್ರಮ ತೆಗೆದುಕೊಳ್ಳುತ್ತೇವೆ. ನಿರ್ದಾಕ್ಷಿಣ್ಯ ಕ್ರಮ' ಎಂದು ಆರಗ ಜ್ಞಾನೇಂದ್ರ ಎಚ್ಚರಿಸಿದ್ದಾರೆ. 

 

 

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
Read more