Thirthahalli: ನಾನು ರಾಜೀನಾಮೆ ಕೊಡುವ ಸ್ಥಿತಿ ತರಬೇಡಿ, ಪೊಲೀಸರಿಗೆ ಗೃಹ ಸಚಿವರ ಮನವಿ

Thirthahalli: ನಾನು ರಾಜೀನಾಮೆ ಕೊಡುವ ಸ್ಥಿತಿ ತರಬೇಡಿ, ಪೊಲೀಸರಿಗೆ ಗೃಹ ಸಚಿವರ ಮನವಿ

Suvarna News   | Asianet News
Published : Jan 02, 2022, 09:29 AM IST

 'ಪೊಲೀಸರು ಒಳ್ಳೆಯ ಕೆಲಸ ಮಾಡಿದರೆ, ಗೃಹ ಸಚಿವನಾಗಿ ನನಗೆ ಒಳ್ಳೆಯ ಕ್ರೆಡಿಟ್ ಸಿಗುತ್ತದೆ. ನೀವು ತಪ್ಪು ಮಾಡಿದರೆ ನಾನು ರಾಜೀನಾಮೆ ಕೊಡಬೇಕಾಗುತ್ತದೆ. ನೀವು ಒಳ್ಳೆಯ ಕೆಲಸ ಮಾಡಿ, ನಿಮ್ಮ ಅಗತ್ಯತೆಗಳಿಗೆ ನಾನು ಸ್ಪಂದಿಸುತ್ತೇನೆ' ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಪೊಲೀಸರಿಗೆ ಕಿವಿಮಾತು ಹೇಳಿದ್ದಾರೆ.

ಶಿವಮೊಗ್ಗ (ಜ. 02):  ನಾಡಿನಲ್ಲಿ ಪ್ರಸಿದ್ಧಿ ಪಡೆದಿರುವ ಇಲ್ಲಿನ ಪುರಾಣ ಪ್ರಸಿದ್ಧವಾದ ಎಳ್ಳಮಾವಾಸ್ಯೆ ಜಾತ್ರೆ ಡಿ.2 ರಿಂದ ಮೂರು ದಿನಗಳ ಪರ್ಯಂತ ಅದ್ಧೂರಿಯಾಗಿ ಜರುಗಲಿದ್ದು ಓಮಿಕ್ರೋನ್‌ ಸೋಂಕಿನ ಭೀತಿಯ ನಡುವೆಯೂ ಇಡೀ ಪಟ್ಟಣವನ್ನು ವಿದ್ಯುತ್‌ ಅಲಂಕಾರಗಳೊಂದಿಗೆ ಶೃಂಗಾರಗೊಳಿಸಲಾಗಿದೆ. ಜಾತ್ರೆಯ ಯಶಸ್ಸಿಗೆ ಎಲ್ಲ ರೀತಿಯ ಮುಂಜಾಗ್ರತೆಯೊಂದಿಗೆ ಸಕಲ ಸಿದ್ಧತೆಯನ್ನು ಮಾಡಲಾಗಿದೆ.

ಡಿ.2ರಂದು ತುಂಗಾನದಿಯ ರಾಮಕೊಂಡದಲ್ಲಿ ತೀರ್ಥಸ್ನಾನ, 3ರಂದು ಶ್ರೀ ರಾಮೇಶ್ವರ ದೇವರ ರಥೋತ್ಸವ ಹಾಗೂ 4 ರಂದು ಸಂಜೆ ತುಂಗಾನದಿಯಲ್ಲಿ ಸಿಡಿಮದ್ದುಗಳ ಪ್ರದರ್ಶನದೊಂದಿಗೆ ವೈಭವದ ತೆಪ್ಪೋತ್ಸವ ಜರುಗಲಿದೆ. 

ಈ ವೇಳೆ ಗೃಹ ಸಚಿವ ಆರಗ ಜ್ಞಾನೇಂದ್ರ ಪೊಲೀಸರಿಗೆ ಕಿವಿಮಾತು ಹೇಳಿದ್ದಾರೆ. 'ಪೊಲೀಸರು ಒಳ್ಳೆಯ ಕೆಲಸ ಮಾಡಿದರೆ, ಗೃಹ ಸಚಿವನಾಗಿ ನನಗೆ ಒಳ್ಳೆಯ ಕ್ರೆಡಿಟ್ ಸಿಗುತ್ತದೆ. ನೀವು ತಪ್ಪು ಮಾಡಿದರೆ ನಾನು ರಾಜೀನಾಮೆ ಕೊಡಬೇಕಾಗುತ್ತದೆ. ನೀವು ಒಳ್ಳೆಯ ಕೆಲಸ ಮಾಡಿ, ನಿಮ್ಮ ಅಗತ್ಯತೆಗಳಿಗೆ ನಾನು ಸ್ಪಂದಿಸುತ್ತೇನೆ' ಎಂದರು. 

24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
Read more