Thirthahalli: ನಾನು ರಾಜೀನಾಮೆ ಕೊಡುವ ಸ್ಥಿತಿ ತರಬೇಡಿ, ಪೊಲೀಸರಿಗೆ ಗೃಹ ಸಚಿವರ ಮನವಿ

Thirthahalli: ನಾನು ರಾಜೀನಾಮೆ ಕೊಡುವ ಸ್ಥಿತಿ ತರಬೇಡಿ, ಪೊಲೀಸರಿಗೆ ಗೃಹ ಸಚಿವರ ಮನವಿ

Suvarna News   | Asianet News
Published : Jan 02, 2022, 09:29 AM IST

 'ಪೊಲೀಸರು ಒಳ್ಳೆಯ ಕೆಲಸ ಮಾಡಿದರೆ, ಗೃಹ ಸಚಿವನಾಗಿ ನನಗೆ ಒಳ್ಳೆಯ ಕ್ರೆಡಿಟ್ ಸಿಗುತ್ತದೆ. ನೀವು ತಪ್ಪು ಮಾಡಿದರೆ ನಾನು ರಾಜೀನಾಮೆ ಕೊಡಬೇಕಾಗುತ್ತದೆ. ನೀವು ಒಳ್ಳೆಯ ಕೆಲಸ ಮಾಡಿ, ನಿಮ್ಮ ಅಗತ್ಯತೆಗಳಿಗೆ ನಾನು ಸ್ಪಂದಿಸುತ್ತೇನೆ' ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಪೊಲೀಸರಿಗೆ ಕಿವಿಮಾತು ಹೇಳಿದ್ದಾರೆ.

ಶಿವಮೊಗ್ಗ (ಜ. 02):  ನಾಡಿನಲ್ಲಿ ಪ್ರಸಿದ್ಧಿ ಪಡೆದಿರುವ ಇಲ್ಲಿನ ಪುರಾಣ ಪ್ರಸಿದ್ಧವಾದ ಎಳ್ಳಮಾವಾಸ್ಯೆ ಜಾತ್ರೆ ಡಿ.2 ರಿಂದ ಮೂರು ದಿನಗಳ ಪರ್ಯಂತ ಅದ್ಧೂರಿಯಾಗಿ ಜರುಗಲಿದ್ದು ಓಮಿಕ್ರೋನ್‌ ಸೋಂಕಿನ ಭೀತಿಯ ನಡುವೆಯೂ ಇಡೀ ಪಟ್ಟಣವನ್ನು ವಿದ್ಯುತ್‌ ಅಲಂಕಾರಗಳೊಂದಿಗೆ ಶೃಂಗಾರಗೊಳಿಸಲಾಗಿದೆ. ಜಾತ್ರೆಯ ಯಶಸ್ಸಿಗೆ ಎಲ್ಲ ರೀತಿಯ ಮುಂಜಾಗ್ರತೆಯೊಂದಿಗೆ ಸಕಲ ಸಿದ್ಧತೆಯನ್ನು ಮಾಡಲಾಗಿದೆ.

ಡಿ.2ರಂದು ತುಂಗಾನದಿಯ ರಾಮಕೊಂಡದಲ್ಲಿ ತೀರ್ಥಸ್ನಾನ, 3ರಂದು ಶ್ರೀ ರಾಮೇಶ್ವರ ದೇವರ ರಥೋತ್ಸವ ಹಾಗೂ 4 ರಂದು ಸಂಜೆ ತುಂಗಾನದಿಯಲ್ಲಿ ಸಿಡಿಮದ್ದುಗಳ ಪ್ರದರ್ಶನದೊಂದಿಗೆ ವೈಭವದ ತೆಪ್ಪೋತ್ಸವ ಜರುಗಲಿದೆ. 

ಈ ವೇಳೆ ಗೃಹ ಸಚಿವ ಆರಗ ಜ್ಞಾನೇಂದ್ರ ಪೊಲೀಸರಿಗೆ ಕಿವಿಮಾತು ಹೇಳಿದ್ದಾರೆ. 'ಪೊಲೀಸರು ಒಳ್ಳೆಯ ಕೆಲಸ ಮಾಡಿದರೆ, ಗೃಹ ಸಚಿವನಾಗಿ ನನಗೆ ಒಳ್ಳೆಯ ಕ್ರೆಡಿಟ್ ಸಿಗುತ್ತದೆ. ನೀವು ತಪ್ಪು ಮಾಡಿದರೆ ನಾನು ರಾಜೀನಾಮೆ ಕೊಡಬೇಕಾಗುತ್ತದೆ. ನೀವು ಒಳ್ಳೆಯ ಕೆಲಸ ಮಾಡಿ, ನಿಮ್ಮ ಅಗತ್ಯತೆಗಳಿಗೆ ನಾನು ಸ್ಪಂದಿಸುತ್ತೇನೆ' ಎಂದರು. 

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
Read more