Thirthahalli: ನಾನು ರಾಜೀನಾಮೆ ಕೊಡುವ ಸ್ಥಿತಿ ತರಬೇಡಿ, ಪೊಲೀಸರಿಗೆ ಗೃಹ ಸಚಿವರ ಮನವಿ

Thirthahalli: ನಾನು ರಾಜೀನಾಮೆ ಕೊಡುವ ಸ್ಥಿತಿ ತರಬೇಡಿ, ಪೊಲೀಸರಿಗೆ ಗೃಹ ಸಚಿವರ ಮನವಿ

Suvarna News   | Asianet News
Published : Jan 02, 2022, 09:29 AM IST

 'ಪೊಲೀಸರು ಒಳ್ಳೆಯ ಕೆಲಸ ಮಾಡಿದರೆ, ಗೃಹ ಸಚಿವನಾಗಿ ನನಗೆ ಒಳ್ಳೆಯ ಕ್ರೆಡಿಟ್ ಸಿಗುತ್ತದೆ. ನೀವು ತಪ್ಪು ಮಾಡಿದರೆ ನಾನು ರಾಜೀನಾಮೆ ಕೊಡಬೇಕಾಗುತ್ತದೆ. ನೀವು ಒಳ್ಳೆಯ ಕೆಲಸ ಮಾಡಿ, ನಿಮ್ಮ ಅಗತ್ಯತೆಗಳಿಗೆ ನಾನು ಸ್ಪಂದಿಸುತ್ತೇನೆ' ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಪೊಲೀಸರಿಗೆ ಕಿವಿಮಾತು ಹೇಳಿದ್ದಾರೆ.

ಶಿವಮೊಗ್ಗ (ಜ. 02):  ನಾಡಿನಲ್ಲಿ ಪ್ರಸಿದ್ಧಿ ಪಡೆದಿರುವ ಇಲ್ಲಿನ ಪುರಾಣ ಪ್ರಸಿದ್ಧವಾದ ಎಳ್ಳಮಾವಾಸ್ಯೆ ಜಾತ್ರೆ ಡಿ.2 ರಿಂದ ಮೂರು ದಿನಗಳ ಪರ್ಯಂತ ಅದ್ಧೂರಿಯಾಗಿ ಜರುಗಲಿದ್ದು ಓಮಿಕ್ರೋನ್‌ ಸೋಂಕಿನ ಭೀತಿಯ ನಡುವೆಯೂ ಇಡೀ ಪಟ್ಟಣವನ್ನು ವಿದ್ಯುತ್‌ ಅಲಂಕಾರಗಳೊಂದಿಗೆ ಶೃಂಗಾರಗೊಳಿಸಲಾಗಿದೆ. ಜಾತ್ರೆಯ ಯಶಸ್ಸಿಗೆ ಎಲ್ಲ ರೀತಿಯ ಮುಂಜಾಗ್ರತೆಯೊಂದಿಗೆ ಸಕಲ ಸಿದ್ಧತೆಯನ್ನು ಮಾಡಲಾಗಿದೆ.

ಡಿ.2ರಂದು ತುಂಗಾನದಿಯ ರಾಮಕೊಂಡದಲ್ಲಿ ತೀರ್ಥಸ್ನಾನ, 3ರಂದು ಶ್ರೀ ರಾಮೇಶ್ವರ ದೇವರ ರಥೋತ್ಸವ ಹಾಗೂ 4 ರಂದು ಸಂಜೆ ತುಂಗಾನದಿಯಲ್ಲಿ ಸಿಡಿಮದ್ದುಗಳ ಪ್ರದರ್ಶನದೊಂದಿಗೆ ವೈಭವದ ತೆಪ್ಪೋತ್ಸವ ಜರುಗಲಿದೆ. 

ಈ ವೇಳೆ ಗೃಹ ಸಚಿವ ಆರಗ ಜ್ಞಾನೇಂದ್ರ ಪೊಲೀಸರಿಗೆ ಕಿವಿಮಾತು ಹೇಳಿದ್ದಾರೆ. 'ಪೊಲೀಸರು ಒಳ್ಳೆಯ ಕೆಲಸ ಮಾಡಿದರೆ, ಗೃಹ ಸಚಿವನಾಗಿ ನನಗೆ ಒಳ್ಳೆಯ ಕ್ರೆಡಿಟ್ ಸಿಗುತ್ತದೆ. ನೀವು ತಪ್ಪು ಮಾಡಿದರೆ ನಾನು ರಾಜೀನಾಮೆ ಕೊಡಬೇಕಾಗುತ್ತದೆ. ನೀವು ಒಳ್ಳೆಯ ಕೆಲಸ ಮಾಡಿ, ನಿಮ್ಮ ಅಗತ್ಯತೆಗಳಿಗೆ ನಾನು ಸ್ಪಂದಿಸುತ್ತೇನೆ' ಎಂದರು. 

19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?
07:51ವಂಚನೆ ಕೇಸ್ ತನಿಖೆ ವಿಳಂಬ: SP ಕಚೇರಿ ಮುಂದೆ ವಿಷ ಕುಡಿದು ಆತ್ಮಹ*ತ್ಯೆಗೆ ಯತ್ನಿಸಿದ ಉದ್ಯಮಿ
Read more