ಲಸಿಕೆ ಸಿಗುತ್ತದೆ, ಯಾರೂ ಆತಂಕಪಡಬೇಕಿಲ್ಲ: ವಿಶ್ವಾಸ ಮೂಡಿಸಿದ ಗೃಹ ಸಚಿವರು

ಲಸಿಕೆ ಸಿಗುತ್ತದೆ, ಯಾರೂ ಆತಂಕಪಡಬೇಕಿಲ್ಲ: ವಿಶ್ವಾಸ ಮೂಡಿಸಿದ ಗೃಹ ಸಚಿವರು

Suvarna News   | Asianet News
Published : May 12, 2021, 04:36 PM ISTUpdated : May 12, 2021, 04:40 PM IST

ರಾಜ್ಯದಲ್ಲಿ ವ್ಯಾಕ್ಸಿನ್ ಕೊರತೆಯಿದೆ, ಲಸಿಕೆ ಪೂರೈಕೆಯಲ್ಲಿ ಕೆಲ ವ್ಯತ್ಯಯ ಆಗಿದೆ ಎಂದು ಗೃಹ ಸಚಿವ ಬೊಮ್ಮಾಯಿ ಒಪ್ಪಿಕೊಂಡಿದ್ದಾರೆ. 

ಬೆಂಗಳೂರು (ಮೇ. 12): ರಾಜ್ಯದಲ್ಲಿ ವ್ಯಾಕ್ಸಿನ್ ಕೊರತೆಯಿದೆ, ಲಸಿಕೆ ಪೂರೈಕೆಯಲ್ಲಿ ಕೆಲ ವ್ಯತ್ಯಯ ಆಗಿದೆ ಎಂದು ಗೃಹ ಸಚಿವ ಬೊಮ್ಮಾಯಿ ಒಪ್ಪಿಕೊಂಡಿದ್ದಾರೆ. 

'ಲಸಿಕೆ ಸಿಗುತ್ತೋ, ಇಲ್ಲವೋ ಅಂತ ಜನ ಏಕಾಏಕಿ ಮುಗಿಇ ಬೀಳುವುದು ಸರಿಯಲ್ಲ. ಏಕಾಏಕಿ ಬೇಡಿಕೆ ಹೆಚ್ಚಿದ್ದರಿಂದ ಸಮಸ್ಯೆಯಾಗಿದೆ. ಮುಂದಿನ ದಿನಗಳಲ್ಲಿ ಲಸಿಕಾ ಅಭಿಯಾನ ಕ್ರಮಬದ್ಧವಾಗಿ ನಡೆಯುತ್ತದೆ. ಎಲ್ಲರಿಗೂ ಲಸಿಕೆ ಕೊಡುತ್ತೇವೆ. ಭಯಬೇಡ' ಎಂದು ಬೊಮ್ಮಾಯಿಯವರು ವಿಶ್ವಾಸದ ಮಾತುಗಳನ್ನಾಡಿದ್ದಾರೆ. 


 

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!