ಲಸಿಕೆ ಸಿಗುತ್ತದೆ, ಯಾರೂ ಆತಂಕಪಡಬೇಕಿಲ್ಲ: ವಿಶ್ವಾಸ ಮೂಡಿಸಿದ ಗೃಹ ಸಚಿವರು

ಲಸಿಕೆ ಸಿಗುತ್ತದೆ, ಯಾರೂ ಆತಂಕಪಡಬೇಕಿಲ್ಲ: ವಿಶ್ವಾಸ ಮೂಡಿಸಿದ ಗೃಹ ಸಚಿವರು

Suvarna News   | Asianet News
Published : May 12, 2021, 04:36 PM ISTUpdated : May 12, 2021, 04:40 PM IST

ರಾಜ್ಯದಲ್ಲಿ ವ್ಯಾಕ್ಸಿನ್ ಕೊರತೆಯಿದೆ, ಲಸಿಕೆ ಪೂರೈಕೆಯಲ್ಲಿ ಕೆಲ ವ್ಯತ್ಯಯ ಆಗಿದೆ ಎಂದು ಗೃಹ ಸಚಿವ ಬೊಮ್ಮಾಯಿ ಒಪ್ಪಿಕೊಂಡಿದ್ದಾರೆ. 

ಬೆಂಗಳೂರು (ಮೇ. 12): ರಾಜ್ಯದಲ್ಲಿ ವ್ಯಾಕ್ಸಿನ್ ಕೊರತೆಯಿದೆ, ಲಸಿಕೆ ಪೂರೈಕೆಯಲ್ಲಿ ಕೆಲ ವ್ಯತ್ಯಯ ಆಗಿದೆ ಎಂದು ಗೃಹ ಸಚಿವ ಬೊಮ್ಮಾಯಿ ಒಪ್ಪಿಕೊಂಡಿದ್ದಾರೆ. 

'ಲಸಿಕೆ ಸಿಗುತ್ತೋ, ಇಲ್ಲವೋ ಅಂತ ಜನ ಏಕಾಏಕಿ ಮುಗಿಇ ಬೀಳುವುದು ಸರಿಯಲ್ಲ. ಏಕಾಏಕಿ ಬೇಡಿಕೆ ಹೆಚ್ಚಿದ್ದರಿಂದ ಸಮಸ್ಯೆಯಾಗಿದೆ. ಮುಂದಿನ ದಿನಗಳಲ್ಲಿ ಲಸಿಕಾ ಅಭಿಯಾನ ಕ್ರಮಬದ್ಧವಾಗಿ ನಡೆಯುತ್ತದೆ. ಎಲ್ಲರಿಗೂ ಲಸಿಕೆ ಕೊಡುತ್ತೇವೆ. ಭಯಬೇಡ' ಎಂದು ಬೊಮ್ಮಾಯಿಯವರು ವಿಶ್ವಾಸದ ಮಾತುಗಳನ್ನಾಡಿದ್ದಾರೆ. 


 

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!