ಹುಬ್ಬಳ್ಳಿಯಲ್ಲಿ ಪಾಕಿಸ್ತಾನ್ ಜಿಂದಾಬಾದ್ ಕೇಸ್;  ಪ್ರಕರಣಕ್ಕೆ ಸಿಕ್ತು ಬಿಗ್‌ ಟ್ವಿಸ್ಟ್!

ಹುಬ್ಬಳ್ಳಿಯಲ್ಲಿ ಪಾಕಿಸ್ತಾನ್ ಜಿಂದಾಬಾದ್ ಕೇಸ್; ಪ್ರಕರಣಕ್ಕೆ ಸಿಕ್ತು ಬಿಗ್‌ ಟ್ವಿಸ್ಟ್!

Suvarna News   | Asianet News
Published : Feb 17, 2020, 11:54 AM ISTUpdated : Feb 17, 2020, 12:39 PM IST

ಹುಬ್ಬಳ್ಳಿಯಲ್ಲಿ ಪಾಕಿಸ್ತಾನ್ ಜಿಂದಾಬಾದ್ ಕೇಸ್‌ಗೆ ಟ್ವಿಸ್ಟ್ ಸಿಕ್ಕಿದೆ.  ಕಾಶ್ಮೀರ ಯುವಕರನ್ನು ಬಂಧಿಸಬೇಕೆಂಬ ಸಾರ್ವಜನಿಕ ಒತ್ತಾಯ ಹೆಚ್ಚಾಗಿದ್ದರಿಂದ ಮೂವರು ವಿದ್ಯಾರ್ಥಿಗಳನ್ನು ಗೋಕುಲ ಠಾಣೆ ಪೊಲೀಸರು ಬಂಧಿಸಿದ್ದಾರೆ. ತಡೆರಾತ್ರಿ ನ್ಯಾಯಾಧೀಶರ ಮುಂದೆ ಆರೋಪಿಗಳನ್ನು ಹಾಜರುಪಡಿಸಲಾಯ್ತು. ಆರೋಪಿಗಳನ್ನು ಕೋರ್ಟ್ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.

 

ಬೆಂಗಳೂರು (ಫೆ. 17): ಹುಬ್ಬಳ್ಳಿಯಲ್ಲಿ ಪಾಕಿಸ್ತಾನ್ ಜಿಂದಾಬಾದ್ ಕೇಸ್‌ಗೆ ಟ್ವಿಸ್ಟ್ ಸಿಕ್ಕಿದೆ. ಕಾಶ್ಮೀರ ಯುವಕರನ್ನು ಬಂಧಿಸಬೇಕೆಂಬ ಸಾರ್ವಜನಿಕ ಒತ್ತಾಯ ಹೆಚ್ಚಾಗಿದ್ದರಿಂದ ಮೂವರು ವಿದ್ಯಾರ್ಥಿಗಳನ್ನು ಗೋಕುಲ ಠಾಣೆ ಪೊಲೀಸರು ಬಂಧಿಸಿದ್ದಾರೆ. ತಡೆರಾತ್ರಿ ನ್ಯಾಯಾಧೀಶರ ಮುಂದೆ ಆರೋಪಿಗಳನ್ನು ಹಾಜರುಪಡಿಸಲಾಯ್ತು. ಆರೋಪಿಗಳನ್ನು ಕೋರ್ಟ್ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.

ಈ ಪ್ರಕರಣದ ಬಗ್ಗೆ ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಪ್ರತಿಕ್ರಿಯಿಸಿದ್ದಾರೆ. ಏನ್ ಹೇಳಿದ್ದಾರೆ? ಇಲ್ಲಿದೆ ನೋಡಿ!  

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!