ಹುಬ್ಬಳ್ಳಿಯಲ್ಲಿ ಪಾಕಿಸ್ತಾನ್ ಜಿಂದಾಬಾದ್ ಕೇಸ್;  ಪ್ರಕರಣಕ್ಕೆ ಸಿಕ್ತು ಬಿಗ್‌ ಟ್ವಿಸ್ಟ್!

ಹುಬ್ಬಳ್ಳಿಯಲ್ಲಿ ಪಾಕಿಸ್ತಾನ್ ಜಿಂದಾಬಾದ್ ಕೇಸ್; ಪ್ರಕರಣಕ್ಕೆ ಸಿಕ್ತು ಬಿಗ್‌ ಟ್ವಿಸ್ಟ್!

Suvarna News   | Asianet News
Published : Feb 17, 2020, 11:54 AM ISTUpdated : Feb 17, 2020, 12:39 PM IST

ಹುಬ್ಬಳ್ಳಿಯಲ್ಲಿ ಪಾಕಿಸ್ತಾನ್ ಜಿಂದಾಬಾದ್ ಕೇಸ್‌ಗೆ ಟ್ವಿಸ್ಟ್ ಸಿಕ್ಕಿದೆ.  ಕಾಶ್ಮೀರ ಯುವಕರನ್ನು ಬಂಧಿಸಬೇಕೆಂಬ ಸಾರ್ವಜನಿಕ ಒತ್ತಾಯ ಹೆಚ್ಚಾಗಿದ್ದರಿಂದ ಮೂವರು ವಿದ್ಯಾರ್ಥಿಗಳನ್ನು ಗೋಕುಲ ಠಾಣೆ ಪೊಲೀಸರು ಬಂಧಿಸಿದ್ದಾರೆ. ತಡೆರಾತ್ರಿ ನ್ಯಾಯಾಧೀಶರ ಮುಂದೆ ಆರೋಪಿಗಳನ್ನು ಹಾಜರುಪಡಿಸಲಾಯ್ತು. ಆರೋಪಿಗಳನ್ನು ಕೋರ್ಟ್ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.

 

ಬೆಂಗಳೂರು (ಫೆ. 17): ಹುಬ್ಬಳ್ಳಿಯಲ್ಲಿ ಪಾಕಿಸ್ತಾನ್ ಜಿಂದಾಬಾದ್ ಕೇಸ್‌ಗೆ ಟ್ವಿಸ್ಟ್ ಸಿಕ್ಕಿದೆ. ಕಾಶ್ಮೀರ ಯುವಕರನ್ನು ಬಂಧಿಸಬೇಕೆಂಬ ಸಾರ್ವಜನಿಕ ಒತ್ತಾಯ ಹೆಚ್ಚಾಗಿದ್ದರಿಂದ ಮೂವರು ವಿದ್ಯಾರ್ಥಿಗಳನ್ನು ಗೋಕುಲ ಠಾಣೆ ಪೊಲೀಸರು ಬಂಧಿಸಿದ್ದಾರೆ. ತಡೆರಾತ್ರಿ ನ್ಯಾಯಾಧೀಶರ ಮುಂದೆ ಆರೋಪಿಗಳನ್ನು ಹಾಜರುಪಡಿಸಲಾಯ್ತು. ಆರೋಪಿಗಳನ್ನು ಕೋರ್ಟ್ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.

ಈ ಪ್ರಕರಣದ ಬಗ್ಗೆ ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಪ್ರತಿಕ್ರಿಯಿಸಿದ್ದಾರೆ. ಏನ್ ಹೇಳಿದ್ದಾರೆ? ಇಲ್ಲಿದೆ ನೋಡಿ!  

21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!