ಬೆಂಜ್ ಕಾರು ಅಪಘಾತದಲ್ಲಿ ಅಶೋಕ್ ಪುತ್ರ? ಇದಕ್ಕೆ ಗೃಹ ಸಚಿವರ ಫಸ್ಟ್ ರಿಯಾಕ್ಷನ್

ಬೆಂಜ್ ಕಾರು ಅಪಘಾತದಲ್ಲಿ ಅಶೋಕ್ ಪುತ್ರ? ಇದಕ್ಕೆ ಗೃಹ ಸಚಿವರ ಫಸ್ಟ್ ರಿಯಾಕ್ಷನ್

Published : Feb 13, 2020, 05:48 PM ISTUpdated : Feb 13, 2020, 05:59 PM IST

 ಕಳೆದ ಮೂರು ದಿನಗಳಿಂದ ಹೊಸಪೇಟೆ ಮರಿಯಮ್ಮನಹಳ್ಳಿ ಬಳಿ ಸಂಭವಿಸಿದ ಮರ್ಸಿಡೆಸ್​ ಬೆಂಜ್​ ಕಾರು ಅಪಘಾತ ಪ್ರಕರಣ ರಾಜ್ಯದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದೆ.

ಬೆಂಗಳೂರು/ ಬಳ್ಳಾರಿ, (ಫೆ.14): ಕಳೆದ ಮೂರು ದಿನಗಳಿಂದ ಹೊಸಪೇಟೆ ಮರಿಯಮ್ಮನಹಳ್ಳಿ ಬಳಿ ಸಂಭವಿಸಿದ ಮರ್ಸಿಡೆಸ್​ ಬೆಂಜ್​ ಕಾರು ಅಪಘಾತ ಪ್ರಕರಣ ರಾಜ್ಯದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದೆ.

'ಮಗ ಇದ್ನೋ ಇಲ್ವೋ ಮಾತಾಡಲ್ಲ, ಕಾರಿಗೂ ನಮಗೂ ಸಂಬಂಧ ಇಲ್ಲ' 

ಕಾರಣ ಅಪಘಾತದ ಕಾರಿನಲ್ಲಿ ಕಂದಾಯ ಸಚಿವ ಆರ್.ಅಶೋಕ್ ಪುತ್ರ ಶರತ್ ಇದ್ದರು ಎನ್ನುವುದು. ಈ ಕೇಸ್ ಸಾರ್ವಜನಿಕರಲ್ಲಿ  ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ.

ಇನ್ನು ಅಪಘಾತದ ಬಗ್ಗೆ ಗೃಹ ಸಚಿವ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯೆ ನೀಡಿದ್ದಾರೆ. ಹಾಗಾದ್ರೆ ಬೊಮ್ಮಾಯಿ ಏನು ಹೇಳಿದ್ದಾರೆ ಎನ್ನುವುದನ್ನು ಅವರ ಬಾಯಿಂದಲೇ ಕೇಳಿ.

23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!