ಕಾರ್‌ ಓವರ್‌ ಸ್ಪೀಡ್‌ನಲ್ಲಿತ್ತು ಅಂತಾ ಹೇಳ್ದೋರ್‌ ಯಾರು?: ರೇಣುಕಾಚಾರ್ಯ ಪ್ರಶ್ನೆ

ಕಾರ್‌ ಓವರ್‌ ಸ್ಪೀಡ್‌ನಲ್ಲಿತ್ತು ಅಂತಾ ಹೇಳ್ದೋರ್‌ ಯಾರು?: ರೇಣುಕಾಚಾರ್ಯ ಪ್ರಶ್ನೆ

Published : Nov 05, 2022, 07:47 PM IST

ತಮ್ಮನ ಮಗ ಚಂದ್ರಶೇಖರ್‌ ಸಾವಿನ ಪ್ರಕರಣದಲ್ಲಿ ಹೊನ್ನಾಳಿ ಶಾಸಕ ರೇಣುಕಾಚಾರ್ಯ, ಪೊಲೀಸರಿಗೆ ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡಿದ್ದಾರೆ. ತನಿಖೆಯನ್ನೇ ಮಾಡದೇ ಓವರ್‌ಸ್ಪೀಡ್‌ ಎಂದು ಹೇಳಿದ ಪೊಲೀಸರ ವಿಚಾರವಾಗಿಯೂ ಅವರು ಆಕ್ರೋಶ ಹೊರಹಾಕಿದ್ದಾರೆ.
 

ಶಿವಮೊಗ್ಗ (ನ.5): ತಮ್ಮನ ಮಗ ಚಂದ್ರಶೇಖರ್‌ ನಾಪತ್ತೆ, ಸಾವು ಪ್ರಕರಣದಲ್ಲಿ ಹೊನ್ನಾಳಿ ಶಾಸಕ ಎಂಪಿ ರೇಣುಕಾಚಾರ್ಯ ಪೊಲೀಸರ ಮೇಲೆ ಮುಗಿಬಿದ್ದಿದ್ದಾರೆ. ಸರಿಯಾಗಿ ತನಿಖೆಯನ್ನೇ ಮಾಡದೇ ಕಾರ್‌ ಓವರ್‌ ಸ್ಪೀಡ್‌ನಲ್ಲಿತ್ತು ಅಂತಾ ಹಿರಿಯ ಅಧಿಕಾರಿಗಳು ಹೇಳ್ತಿದ್ದಾರೆ. ಅದೆಲ್ಲಾ ಹೆಂಗೆ ಹೇಳೋಕೆ ಸಾಧ್ಯ ಎಂದು ಪೊಲೀಸರಿಗೆ ಪ್ರಶ್ನೆ ಮಾಡಿದ್ದಾರೆ.

ನನಗೆ ನ್ಯಾಯ ಕೊಡಿಸೋಕೆ ಆಗಿಲ್ಲ ಅಂದ್ರೆ.. ಯಾರ್‌ ರೀ ಅಲೋಕ್‌ ಕುಮಾರ್‌..? ನನ್ನ ಮಗ ಮಾಣಿಕ್ಯ. ಅವನನ್ನು ಹುಡುಕಿದ್ದು ನಮ್ಮ ಜನ, ನಿಮ್ಮ ಪೊಲೀಸನವರಲ್ಲ. ನನ್ನ ಜನ ನನಗೆ ವಜ್ರಕವಚ ಹಾಕಿದ್ದಾರೆ. ಅವರ ಪ್ರೀತಿಗೆ ನಾನು ಬದ್ಧ ಎಂದು ಹೇಳಿದ್ದಾರೆ.

ಚಂದ್ರು ಸಾವು ಪ್ರಕರಣಕ್ಕೆ ಟ್ವಿಸ್ಟ್: ರೇಣುಕಾಚಾರ್ಯ ಸ್ಫೋಟಕ ಹೇಳಿಕೆ

ಈ ವೇಳೆ ಅಲ್ಲಿದ್ದ ಪೊಲೀಸರು, ಕಾರ್‌ಅನ್ನು ತೋರಿಸೋಕೆ ಆಗೋದಿಲ್ಲ. ಕೋರ್ಟ್‌ ಸೀಜ್‌ ಮಾಡಿದೆ. ಎಫ್‌ಎಸ್‌ಎಲ್‌ನವರು ಬಂದ ಬಳಿಕವೇ ಇದನ್ನು ತೆಗೆಯುತ್ತೇವೆ ಎಂದಾಗ, ಐದು ದಿನದಿಂದ ನಿಮ್ಮ ತನಿಖೆಯನ್ನು ನೋಡಿದ್ದೇನೆ ಎಂದು ಪೊಲೀಸರ ವಿರುದ್ಧವೇ ಹರಿಹಾಯ್ದಿದ್ದಾರೆ.

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
Read more