ಕಾರ್‌ ಓವರ್‌ ಸ್ಪೀಡ್‌ನಲ್ಲಿತ್ತು ಅಂತಾ ಹೇಳ್ದೋರ್‌ ಯಾರು?: ರೇಣುಕಾಚಾರ್ಯ ಪ್ರಶ್ನೆ

ಕಾರ್‌ ಓವರ್‌ ಸ್ಪೀಡ್‌ನಲ್ಲಿತ್ತು ಅಂತಾ ಹೇಳ್ದೋರ್‌ ಯಾರು?: ರೇಣುಕಾಚಾರ್ಯ ಪ್ರಶ್ನೆ

Published : Nov 05, 2022, 07:47 PM IST

ತಮ್ಮನ ಮಗ ಚಂದ್ರಶೇಖರ್‌ ಸಾವಿನ ಪ್ರಕರಣದಲ್ಲಿ ಹೊನ್ನಾಳಿ ಶಾಸಕ ರೇಣುಕಾಚಾರ್ಯ, ಪೊಲೀಸರಿಗೆ ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡಿದ್ದಾರೆ. ತನಿಖೆಯನ್ನೇ ಮಾಡದೇ ಓವರ್‌ಸ್ಪೀಡ್‌ ಎಂದು ಹೇಳಿದ ಪೊಲೀಸರ ವಿಚಾರವಾಗಿಯೂ ಅವರು ಆಕ್ರೋಶ ಹೊರಹಾಕಿದ್ದಾರೆ.
 

ಶಿವಮೊಗ್ಗ (ನ.5): ತಮ್ಮನ ಮಗ ಚಂದ್ರಶೇಖರ್‌ ನಾಪತ್ತೆ, ಸಾವು ಪ್ರಕರಣದಲ್ಲಿ ಹೊನ್ನಾಳಿ ಶಾಸಕ ಎಂಪಿ ರೇಣುಕಾಚಾರ್ಯ ಪೊಲೀಸರ ಮೇಲೆ ಮುಗಿಬಿದ್ದಿದ್ದಾರೆ. ಸರಿಯಾಗಿ ತನಿಖೆಯನ್ನೇ ಮಾಡದೇ ಕಾರ್‌ ಓವರ್‌ ಸ್ಪೀಡ್‌ನಲ್ಲಿತ್ತು ಅಂತಾ ಹಿರಿಯ ಅಧಿಕಾರಿಗಳು ಹೇಳ್ತಿದ್ದಾರೆ. ಅದೆಲ್ಲಾ ಹೆಂಗೆ ಹೇಳೋಕೆ ಸಾಧ್ಯ ಎಂದು ಪೊಲೀಸರಿಗೆ ಪ್ರಶ್ನೆ ಮಾಡಿದ್ದಾರೆ.

ನನಗೆ ನ್ಯಾಯ ಕೊಡಿಸೋಕೆ ಆಗಿಲ್ಲ ಅಂದ್ರೆ.. ಯಾರ್‌ ರೀ ಅಲೋಕ್‌ ಕುಮಾರ್‌..? ನನ್ನ ಮಗ ಮಾಣಿಕ್ಯ. ಅವನನ್ನು ಹುಡುಕಿದ್ದು ನಮ್ಮ ಜನ, ನಿಮ್ಮ ಪೊಲೀಸನವರಲ್ಲ. ನನ್ನ ಜನ ನನಗೆ ವಜ್ರಕವಚ ಹಾಕಿದ್ದಾರೆ. ಅವರ ಪ್ರೀತಿಗೆ ನಾನು ಬದ್ಧ ಎಂದು ಹೇಳಿದ್ದಾರೆ.

ಚಂದ್ರು ಸಾವು ಪ್ರಕರಣಕ್ಕೆ ಟ್ವಿಸ್ಟ್: ರೇಣುಕಾಚಾರ್ಯ ಸ್ಫೋಟಕ ಹೇಳಿಕೆ

ಈ ವೇಳೆ ಅಲ್ಲಿದ್ದ ಪೊಲೀಸರು, ಕಾರ್‌ಅನ್ನು ತೋರಿಸೋಕೆ ಆಗೋದಿಲ್ಲ. ಕೋರ್ಟ್‌ ಸೀಜ್‌ ಮಾಡಿದೆ. ಎಫ್‌ಎಸ್‌ಎಲ್‌ನವರು ಬಂದ ಬಳಿಕವೇ ಇದನ್ನು ತೆಗೆಯುತ್ತೇವೆ ಎಂದಾಗ, ಐದು ದಿನದಿಂದ ನಿಮ್ಮ ತನಿಖೆಯನ್ನು ನೋಡಿದ್ದೇನೆ ಎಂದು ಪೊಲೀಸರ ವಿರುದ್ಧವೇ ಹರಿಹಾಯ್ದಿದ್ದಾರೆ.

18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
Read more