Cabinet Reshuffle: ನಮ್ಮನ್ನು ಸಂಪುಟದಿಂದ ಕೈ ಬಿಡಲ್ಲ ಎಂಬ ವಿಶ್ವಾಸವಿದೆ: ಭೈರತಿ

Cabinet Reshuffle: ನಮ್ಮನ್ನು ಸಂಪುಟದಿಂದ ಕೈ ಬಿಡಲ್ಲ ಎಂಬ ವಿಶ್ವಾಸವಿದೆ: ಭೈರತಿ

Published : Jan 24, 2022, 05:17 PM IST

ಸಂಪುಟದಿಂದ ಕೈ ಬಿಟ್ಟರೆ ಒಪ್ಪಿಕೊಳ್ಳಲೇಬೇಕು. ಸಿಎಂ ಕೈಗೊಳ್ಳುವ ತೀರ್ಮಾನಕ್ಕೆ ನಾವು ಬದ್ಧರಾಗಿದ್ದೇವೆ. ಪಕ್ಷದ ಕಾರ್ಯಕರ್ತನಾಗಿ ಕೆಲಸ ಮಾಡಲು ಸಿದ್ಧನಿದ್ದೇನೆ.  ಆದರೆ ನಮ್ಮನ್ನು ಕೈ ಬಿಡಲ್ಲ ಎಂಬ ವಿಶ್ವಾಸವಿದೆ' ಎಂದು ನಗರಾಭಿವೃದ್ಧಿ ಸಚಿವ ಭೈರತಿ ಬಸವರಾಜ್ ಹೇಳಿದ್ದಾರೆ. 

 

ಬೆಂಗಳೂರು (ಜ. 24): ರಾಜ್ಯ ರಾಜಕೀಯದಲ್ಲಿ ಸಂಪುಟ ವಿಸ್ತರಣೆ (Cabinet Reshuffle) ಟೆನ್ಷನ್ ಶುರುವಾಗಿದೆ. ಸಂಪುಟ ವಿಸ್ತರಣೆಗೆ ಒತ್ತಡ ಶುರುವಾಗಿದೆ. ವಿಧಾನಸಭೆ ಚುನಾವಣೆ ಹತ್ತಿರವಾಗುತ್ತಿದ್ದಂತೆ ಸಂಪುಟ ವಿಸ್ತರಣೆಗೆ ಪಟ್ಟು ಹೆಚ್ಚಾಗಿದೆ. ಹಾಲಿ ಸಚಿವರ ವಿರುದ್ಧ ಸಚಿವಾಕಾಂಕ್ಷಿಗಳು ಬಹಿರಂಗ ಅಸಮಾಧಾನ ಹೊರ ಹಾಕಿದ್ದಾರೆ. ಹಿರಿಯ ಸಚಿವರನ್ನು ಕೈ ಬಿಟ್ಟು ತಮಗೆ ಅವಕಾಶ ನೀಡಲು ಬಿಗಿಪಟ್ಟು ಹಿಡಿದಿದ್ದಾರೆ. ಸಿಎಂ ಮೇಲೆ ಒತ್ತಡ ಹೆಚ್ಚಿದೆ. 

ಸಂಪುಟದಿಂದ ಕೈ ಬಿಟ್ಟರೆ ಒಪ್ಪಿಕೊಳ್ಳಲೇಬೇಕು. ಸಿಎಂ ಕೈಗೊಳ್ಳುವ ತೀರ್ಮಾನಕ್ಕೆ ನಾವು ಬದ್ಧರಾಗಿದ್ದೇವೆ. ಪಕ್ಷದ ಕಾರ್ಯಕರ್ತನಾಗಿ ಕೆಲಸ ಮಾಡಲು ಸಿದ್ಧನಿದ್ದೇನೆ.  ಆದರೆ ನಮ್ಮನ್ನು ಕೈ ಬಿಡಲ್ಲ ಎಂಬ ವಿಶ್ವಾಸವಿದೆ' ಎಂದು ನಗರಾಭಿವೃದ್ಧಿ ಸಚಿವ ಭೈರತಿ ಬಸವರಾಜ್ ಹೇಳಿದ್ದಾರೆ. 

 

18:52ಭೂಮಂಡಲಕ್ಕೆ 3 ವೈರಸ್‌ಗಳ ಶಾಪ! ಎಬೋಲಾ, ಕೊರೊನಾ ಜೊತೆ ಹಂಟಾ ವೈರಸ್ ಅಟ್ಟಹಾಸ: ಮತ್ತೆ ಶುರುವಾಯ್ತು ಲಾಕ್ ಡೌನ್ ಭೀತಿ!
23:30ಲಾಂಗ್ ಡ್ರೈವ್ ಹೋಗುಮ, ಪ್ರೀತಿ ಮಾಡುಮ ಅಂದವನೇ ಬೆಂಕಿ ಇಟ್ಟ, ಸರೋಜ ಪ್ರೇಮ ಕತೆ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:35ಮಿಸ್ ಇಂಡಿಯಾ ಪಟ್ಟ ಮುಡಿಗೇರಿಸಿಕೊಂಡ ಕನ್ನಡತಿ: ಮಗಳ ಸಕ್ಸಸ್.. ಎಂಎಲ್ಎ ಅಪ್ಪ ಫುಲ್ ಖುಷ್!
27:23ಕುಲಕರ್ಣಿಯೇ ಕೊಲೆಗಾರ: ಅಧಿಕಾರದ ಅಹಂಕಾರಕ್ಕೆ ನ್ಯಾಯದ ಹೊಡೆತ; ಸುವರ್ಣ ನ್ಯೂಸ್ ಬೆನ್ನತ್ತಿ ಬೇಟೆಯಾಡಿದ ಪ್ರಕರಣ...
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
Read more