Cabinet Reshuffle: ನಮ್ಮನ್ನು ಸಂಪುಟದಿಂದ ಕೈ ಬಿಡಲ್ಲ ಎಂಬ ವಿಶ್ವಾಸವಿದೆ: ಭೈರತಿ

Cabinet Reshuffle: ನಮ್ಮನ್ನು ಸಂಪುಟದಿಂದ ಕೈ ಬಿಡಲ್ಲ ಎಂಬ ವಿಶ್ವಾಸವಿದೆ: ಭೈರತಿ

Published : Jan 24, 2022, 05:17 PM IST

ಸಂಪುಟದಿಂದ ಕೈ ಬಿಟ್ಟರೆ ಒಪ್ಪಿಕೊಳ್ಳಲೇಬೇಕು. ಸಿಎಂ ಕೈಗೊಳ್ಳುವ ತೀರ್ಮಾನಕ್ಕೆ ನಾವು ಬದ್ಧರಾಗಿದ್ದೇವೆ. ಪಕ್ಷದ ಕಾರ್ಯಕರ್ತನಾಗಿ ಕೆಲಸ ಮಾಡಲು ಸಿದ್ಧನಿದ್ದೇನೆ.  ಆದರೆ ನಮ್ಮನ್ನು ಕೈ ಬಿಡಲ್ಲ ಎಂಬ ವಿಶ್ವಾಸವಿದೆ' ಎಂದು ನಗರಾಭಿವೃದ್ಧಿ ಸಚಿವ ಭೈರತಿ ಬಸವರಾಜ್ ಹೇಳಿದ್ದಾರೆ. 

 

ಬೆಂಗಳೂರು (ಜ. 24): ರಾಜ್ಯ ರಾಜಕೀಯದಲ್ಲಿ ಸಂಪುಟ ವಿಸ್ತರಣೆ (Cabinet Reshuffle) ಟೆನ್ಷನ್ ಶುರುವಾಗಿದೆ. ಸಂಪುಟ ವಿಸ್ತರಣೆಗೆ ಒತ್ತಡ ಶುರುವಾಗಿದೆ. ವಿಧಾನಸಭೆ ಚುನಾವಣೆ ಹತ್ತಿರವಾಗುತ್ತಿದ್ದಂತೆ ಸಂಪುಟ ವಿಸ್ತರಣೆಗೆ ಪಟ್ಟು ಹೆಚ್ಚಾಗಿದೆ. ಹಾಲಿ ಸಚಿವರ ವಿರುದ್ಧ ಸಚಿವಾಕಾಂಕ್ಷಿಗಳು ಬಹಿರಂಗ ಅಸಮಾಧಾನ ಹೊರ ಹಾಕಿದ್ದಾರೆ. ಹಿರಿಯ ಸಚಿವರನ್ನು ಕೈ ಬಿಟ್ಟು ತಮಗೆ ಅವಕಾಶ ನೀಡಲು ಬಿಗಿಪಟ್ಟು ಹಿಡಿದಿದ್ದಾರೆ. ಸಿಎಂ ಮೇಲೆ ಒತ್ತಡ ಹೆಚ್ಚಿದೆ. 

ಸಂಪುಟದಿಂದ ಕೈ ಬಿಟ್ಟರೆ ಒಪ್ಪಿಕೊಳ್ಳಲೇಬೇಕು. ಸಿಎಂ ಕೈಗೊಳ್ಳುವ ತೀರ್ಮಾನಕ್ಕೆ ನಾವು ಬದ್ಧರಾಗಿದ್ದೇವೆ. ಪಕ್ಷದ ಕಾರ್ಯಕರ್ತನಾಗಿ ಕೆಲಸ ಮಾಡಲು ಸಿದ್ಧನಿದ್ದೇನೆ.  ಆದರೆ ನಮ್ಮನ್ನು ಕೈ ಬಿಡಲ್ಲ ಎಂಬ ವಿಶ್ವಾಸವಿದೆ' ಎಂದು ನಗರಾಭಿವೃದ್ಧಿ ಸಚಿವ ಭೈರತಿ ಬಸವರಾಜ್ ಹೇಳಿದ್ದಾರೆ. 

 

18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
Read more