ಹೊಸದುರ್ಗ ಕ್ಷೇತ್ರದ ಜನರ ಕಷ್ಟಕ್ಕೆ ಸ್ಪಂದಿಸಿ, ಶಹಬ್ಭಾಸ್ ಎನಿಸಿಕೊಂಡ ಗೂಳಿಹಟ್ಟಿ ಚಂದ್ರಶೇಖರ್

ಹೊಸದುರ್ಗ ಕ್ಷೇತ್ರದ ಜನರ ಕಷ್ಟಕ್ಕೆ ಸ್ಪಂದಿಸಿ, ಶಹಬ್ಭಾಸ್ ಎನಿಸಿಕೊಂಡ ಗೂಳಿಹಟ್ಟಿ ಚಂದ್ರಶೇಖರ್

Published : Jun 28, 2021, 03:05 PM IST

ಲಾಕ್‌ಡೌನ್ ಸಂದರ್ಭದಲ್ಲಿ ಜನರ ನಡುವೆಯೇ ಇದ್ದು, ಅವರ ಕಷ್ಟಗಳಿಗೆ ಸ್ಪಂದಿಸುವ ಕೆಲಸ ಮಾಡಿದ್ದಾರೆ ಹೊಸದುರ್ಗ ಶಾಸಕ ಗೂಳಿಹಟ್ಟಿ ಶೇಖರ್. ಕ್ಷೇತ್ರದ ಜನರಿಗೆ 7 ಸಾವಿರಕ್ಕೂ ಹೆಚ್ಚು ಫುಡ್ ಕಿಟ್ ವಿತರಿಸಿದ್ದಾರೆ. 

ಬೆಂಗಳೂರು (ಜೂ. 28): ಲಾಕ್‌ಡೌನ್ ಸಂದರ್ಭದಲ್ಲಿ ಜನರ ನಡುವೆಯೇ ಇದ್ದು, ಅವರ ಕಷ್ಟಗಳಿಗೆ ಸ್ಪಂದಿಸುವ ಕೆಲಸ ಮಾಡಿದ್ದಾರೆ ಹೊಸದುರ್ಗ ಶಾಸಕ ಗೂಳಿಹಟ್ಟಿ ಶೇಖರ್. ಕ್ಷೇತ್ರದ ಜನರಿಗೆ 7 ಸಾವಿರಕ್ಕೂ ಹೆಚ್ಚು ಫುಡ್ ಕಿಟ್ ವಿತರಿಸಿದ್ದಾರೆ. ಜನರಿಗೆ ಅಗತ್ಯ ವಸ್ತುಗಳ ಪೂರೈಕೆ, ಔಷಧೋಪಚಾರ ವ್ಯವಸ್ಥೆ, ಆಂಬುಲೆನ್ಸ್ ಸೇವೆ ಹೀಗೆ ಜನರ ಕಷ್ಟಕ್ಕೆ ಸ್ಪಂದಿಸಿ, ಅವರಿಂದಲೇ ಶಹಭ್ಭಾಸ್ ಎನಿಸಿಕೊಂಡಿದ್ದಾರೆ. ಗೂಳಿಹಟ್ಟಿ ಚಂದ್ರಶೇಖರ್ ಅವರ ಸಮಾಜಸೇವೆ ಹೇಗಿತ್ತು..? ಇಲ್ಲಿದೆ ವಿಶೇಷ ವರದಿ. 

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!