ಹೊಸಪೇಟೆ ಅಪಘಾತ: ಅನುಮಾನ ಹೆಚ್ಚಿಸಿದ ವೈದ್ಯರು - ಪೊಲೀಸರ 'ಡಿಫರೆಂಟ್' ಹೇಳಿಕೆ

ಹೊಸಪೇಟೆ ಅಪಘಾತ: ಅನುಮಾನ ಹೆಚ್ಚಿಸಿದ ವೈದ್ಯರು - ಪೊಲೀಸರ 'ಡಿಫರೆಂಟ್' ಹೇಳಿಕೆ

Suvarna News   | Asianet News
Published : Feb 14, 2020, 01:34 PM IST

ಬಳ್ಳಾರಿಯ ಹೊಸಪೇಟೆ ಬಳಿ ನಡೆದ ಅಪಘಾತ; ಕಂದಾಯ ಸಚಿವ ಆರ್. ಅಶೋಕ್ ಪುತ್ರನ ಹೆಸರು ಥಳಕು; ಆರೋಪ ಅಲ್ಲೆಗಳೆದ ಅಶೋಕ್, ಪೊಲೀಸ್ ಇಲಾಖೆ; ತನಿಖೆಗೆ ಬೆಂಗಳೂರಿಗೆ ಬಂದ ಪೊಲೀಸರ ತಂಡ 

ಬೆಂಗಳೂರು (ಫೆ.14): ಬಳ್ಳಾರಿಯ ಹೊಸಪೇಟೆ ಬಳಿ ನಡೆದ ಅಪಘಾತದ ಸುತ್ತ ಅನುಮಾನದ ಹುತ್ತ ಬೆಳೆಯುತ್ತಲೇ ಇದೆ.  ಕಂದಾಯ ಸಚಿವ ಆರ್. ಅಶೋಕ್ ಪುತ್ರನ ಹೆಸರು ಥಳಕು ಹಾಕಿಕೊಂಡಿತ್ತು. ಆದರೆ ಈ ಆರೋಪವನ್ನು ಅಶೋಕ್ ಅಲ್ಲಗಳೆದಿದ್ದು, ಬಳ್ಳಾರಿ ಎಸ್‌ಪಿ ಕೂಡಾ ವದಂತಿಯೆಂದು ಬಣ್ಣಿಸಿದ್ದಾರೆ.

ಇದನ್ನೂ ನೋಡಿ | ಆರ್.ಅಶೋಕ್ ಪುತ್ರನ ಕಾರು ಅಪಘಾತ ಪ್ರಕರಣ; ಪೊಲೀಸರು ಹೇಳಿದ್ರು ಅಸಲಿ ಕಾರಣ!

ಇನ್ನೊಂದು ಕಡೆ  ತನಿಖೆಗಾಗಿ ಹೊಸಪೇಟೆ ಪೊಲೀಸರ ತಂಡ ಬೆಂಗಳೂರಿಗೆ ಬಂದಿದೆ. ಆದರೆ, ಕಾರಿನಲ್ಲಿದ್ದವರ ಸಂಖ್ಯೆ ಬಗ್ಗೆ ಪೊಲೀಸರ ಮತ್ತು ವೈದ್ಯರ ವಿಭಿನ್ನ ಹೇಳಿಕೆಗಳು ಅನುಮಾನವನ್ನು ಮತ್ತಷ್ಟು ಹೆಚ್ಚಿಸಿವೆ. ಇಲ್ಲಿದೆ ಕಂಪ್ಲೀಟ್ ಡೀಟೆಲ್ಸ್... 

ಇದನ್ನೂ ನೋಡಿ | 'ಮಗ ಇದ್ನೋ ಇಲ್ವೋ ಮಾತಾಡಲ್ಲ, ಕಾರಿಗೂ ನಮಗೂ ಸಂಬಂಧ ಇಲ್ಲ'

"

 

 

21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!