ಹೊಸಪೇಟೆ ಅಪಘಾತ: ಅನುಮಾನ ಹೆಚ್ಚಿಸಿದ ವೈದ್ಯರು - ಪೊಲೀಸರ 'ಡಿಫರೆಂಟ್' ಹೇಳಿಕೆ

ಹೊಸಪೇಟೆ ಅಪಘಾತ: ಅನುಮಾನ ಹೆಚ್ಚಿಸಿದ ವೈದ್ಯರು - ಪೊಲೀಸರ 'ಡಿಫರೆಂಟ್' ಹೇಳಿಕೆ

Suvarna News   | Asianet News
Published : Feb 14, 2020, 01:34 PM IST

ಬಳ್ಳಾರಿಯ ಹೊಸಪೇಟೆ ಬಳಿ ನಡೆದ ಅಪಘಾತ; ಕಂದಾಯ ಸಚಿವ ಆರ್. ಅಶೋಕ್ ಪುತ್ರನ ಹೆಸರು ಥಳಕು; ಆರೋಪ ಅಲ್ಲೆಗಳೆದ ಅಶೋಕ್, ಪೊಲೀಸ್ ಇಲಾಖೆ; ತನಿಖೆಗೆ ಬೆಂಗಳೂರಿಗೆ ಬಂದ ಪೊಲೀಸರ ತಂಡ 

ಬೆಂಗಳೂರು (ಫೆ.14): ಬಳ್ಳಾರಿಯ ಹೊಸಪೇಟೆ ಬಳಿ ನಡೆದ ಅಪಘಾತದ ಸುತ್ತ ಅನುಮಾನದ ಹುತ್ತ ಬೆಳೆಯುತ್ತಲೇ ಇದೆ.  ಕಂದಾಯ ಸಚಿವ ಆರ್. ಅಶೋಕ್ ಪುತ್ರನ ಹೆಸರು ಥಳಕು ಹಾಕಿಕೊಂಡಿತ್ತು. ಆದರೆ ಈ ಆರೋಪವನ್ನು ಅಶೋಕ್ ಅಲ್ಲಗಳೆದಿದ್ದು, ಬಳ್ಳಾರಿ ಎಸ್‌ಪಿ ಕೂಡಾ ವದಂತಿಯೆಂದು ಬಣ್ಣಿಸಿದ್ದಾರೆ.

ಇದನ್ನೂ ನೋಡಿ | ಆರ್.ಅಶೋಕ್ ಪುತ್ರನ ಕಾರು ಅಪಘಾತ ಪ್ರಕರಣ; ಪೊಲೀಸರು ಹೇಳಿದ್ರು ಅಸಲಿ ಕಾರಣ!

ಇನ್ನೊಂದು ಕಡೆ  ತನಿಖೆಗಾಗಿ ಹೊಸಪೇಟೆ ಪೊಲೀಸರ ತಂಡ ಬೆಂಗಳೂರಿಗೆ ಬಂದಿದೆ. ಆದರೆ, ಕಾರಿನಲ್ಲಿದ್ದವರ ಸಂಖ್ಯೆ ಬಗ್ಗೆ ಪೊಲೀಸರ ಮತ್ತು ವೈದ್ಯರ ವಿಭಿನ್ನ ಹೇಳಿಕೆಗಳು ಅನುಮಾನವನ್ನು ಮತ್ತಷ್ಟು ಹೆಚ್ಚಿಸಿವೆ. ಇಲ್ಲಿದೆ ಕಂಪ್ಲೀಟ್ ಡೀಟೆಲ್ಸ್... 

ಇದನ್ನೂ ನೋಡಿ | 'ಮಗ ಇದ್ನೋ ಇಲ್ವೋ ಮಾತಾಡಲ್ಲ, ಕಾರಿಗೂ ನಮಗೂ ಸಂಬಂಧ ಇಲ್ಲ'

"

 

 

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!