ಹೊಸಪೇಟೆ ಅಪಘಾತ: ಅನುಮಾನ ಹೆಚ್ಚಿಸಿದ ವೈದ್ಯರು - ಪೊಲೀಸರ 'ಡಿಫರೆಂಟ್' ಹೇಳಿಕೆ

ಹೊಸಪೇಟೆ ಅಪಘಾತ: ಅನುಮಾನ ಹೆಚ್ಚಿಸಿದ ವೈದ್ಯರು - ಪೊಲೀಸರ 'ಡಿಫರೆಂಟ್' ಹೇಳಿಕೆ

Suvarna News   | Asianet News
Published : Feb 14, 2020, 01:34 PM IST

ಬಳ್ಳಾರಿಯ ಹೊಸಪೇಟೆ ಬಳಿ ನಡೆದ ಅಪಘಾತ; ಕಂದಾಯ ಸಚಿವ ಆರ್. ಅಶೋಕ್ ಪುತ್ರನ ಹೆಸರು ಥಳಕು; ಆರೋಪ ಅಲ್ಲೆಗಳೆದ ಅಶೋಕ್, ಪೊಲೀಸ್ ಇಲಾಖೆ; ತನಿಖೆಗೆ ಬೆಂಗಳೂರಿಗೆ ಬಂದ ಪೊಲೀಸರ ತಂಡ 

ಬೆಂಗಳೂರು (ಫೆ.14): ಬಳ್ಳಾರಿಯ ಹೊಸಪೇಟೆ ಬಳಿ ನಡೆದ ಅಪಘಾತದ ಸುತ್ತ ಅನುಮಾನದ ಹುತ್ತ ಬೆಳೆಯುತ್ತಲೇ ಇದೆ.  ಕಂದಾಯ ಸಚಿವ ಆರ್. ಅಶೋಕ್ ಪುತ್ರನ ಹೆಸರು ಥಳಕು ಹಾಕಿಕೊಂಡಿತ್ತು. ಆದರೆ ಈ ಆರೋಪವನ್ನು ಅಶೋಕ್ ಅಲ್ಲಗಳೆದಿದ್ದು, ಬಳ್ಳಾರಿ ಎಸ್‌ಪಿ ಕೂಡಾ ವದಂತಿಯೆಂದು ಬಣ್ಣಿಸಿದ್ದಾರೆ.

ಇದನ್ನೂ ನೋಡಿ | ಆರ್.ಅಶೋಕ್ ಪುತ್ರನ ಕಾರು ಅಪಘಾತ ಪ್ರಕರಣ; ಪೊಲೀಸರು ಹೇಳಿದ್ರು ಅಸಲಿ ಕಾರಣ!

ಇನ್ನೊಂದು ಕಡೆ  ತನಿಖೆಗಾಗಿ ಹೊಸಪೇಟೆ ಪೊಲೀಸರ ತಂಡ ಬೆಂಗಳೂರಿಗೆ ಬಂದಿದೆ. ಆದರೆ, ಕಾರಿನಲ್ಲಿದ್ದವರ ಸಂಖ್ಯೆ ಬಗ್ಗೆ ಪೊಲೀಸರ ಮತ್ತು ವೈದ್ಯರ ವಿಭಿನ್ನ ಹೇಳಿಕೆಗಳು ಅನುಮಾನವನ್ನು ಮತ್ತಷ್ಟು ಹೆಚ್ಚಿಸಿವೆ. ಇಲ್ಲಿದೆ ಕಂಪ್ಲೀಟ್ ಡೀಟೆಲ್ಸ್... 

ಇದನ್ನೂ ನೋಡಿ | 'ಮಗ ಇದ್ನೋ ಇಲ್ವೋ ಮಾತಾಡಲ್ಲ, ಕಾರಿಗೂ ನಮಗೂ ಸಂಬಂಧ ಇಲ್ಲ'

"

 

 

20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!