ಹೊಸಪೇಟೆ ಅಪಘಾತ: ಅನುಮಾನ ಹೆಚ್ಚಿಸಿದ ವೈದ್ಯರು - ಪೊಲೀಸರ 'ಡಿಫರೆಂಟ್' ಹೇಳಿಕೆ

ಹೊಸಪೇಟೆ ಅಪಘಾತ: ಅನುಮಾನ ಹೆಚ್ಚಿಸಿದ ವೈದ್ಯರು - ಪೊಲೀಸರ 'ಡಿಫರೆಂಟ್' ಹೇಳಿಕೆ

Suvarna News   | Asianet News
Published : Feb 14, 2020, 01:34 PM IST

ಬಳ್ಳಾರಿಯ ಹೊಸಪೇಟೆ ಬಳಿ ನಡೆದ ಅಪಘಾತ; ಕಂದಾಯ ಸಚಿವ ಆರ್. ಅಶೋಕ್ ಪುತ್ರನ ಹೆಸರು ಥಳಕು; ಆರೋಪ ಅಲ್ಲೆಗಳೆದ ಅಶೋಕ್, ಪೊಲೀಸ್ ಇಲಾಖೆ; ತನಿಖೆಗೆ ಬೆಂಗಳೂರಿಗೆ ಬಂದ ಪೊಲೀಸರ ತಂಡ 

ಬೆಂಗಳೂರು (ಫೆ.14): ಬಳ್ಳಾರಿಯ ಹೊಸಪೇಟೆ ಬಳಿ ನಡೆದ ಅಪಘಾತದ ಸುತ್ತ ಅನುಮಾನದ ಹುತ್ತ ಬೆಳೆಯುತ್ತಲೇ ಇದೆ.  ಕಂದಾಯ ಸಚಿವ ಆರ್. ಅಶೋಕ್ ಪುತ್ರನ ಹೆಸರು ಥಳಕು ಹಾಕಿಕೊಂಡಿತ್ತು. ಆದರೆ ಈ ಆರೋಪವನ್ನು ಅಶೋಕ್ ಅಲ್ಲಗಳೆದಿದ್ದು, ಬಳ್ಳಾರಿ ಎಸ್‌ಪಿ ಕೂಡಾ ವದಂತಿಯೆಂದು ಬಣ್ಣಿಸಿದ್ದಾರೆ.

ಇದನ್ನೂ ನೋಡಿ | ಆರ್.ಅಶೋಕ್ ಪುತ್ರನ ಕಾರು ಅಪಘಾತ ಪ್ರಕರಣ; ಪೊಲೀಸರು ಹೇಳಿದ್ರು ಅಸಲಿ ಕಾರಣ!

ಇನ್ನೊಂದು ಕಡೆ  ತನಿಖೆಗಾಗಿ ಹೊಸಪೇಟೆ ಪೊಲೀಸರ ತಂಡ ಬೆಂಗಳೂರಿಗೆ ಬಂದಿದೆ. ಆದರೆ, ಕಾರಿನಲ್ಲಿದ್ದವರ ಸಂಖ್ಯೆ ಬಗ್ಗೆ ಪೊಲೀಸರ ಮತ್ತು ವೈದ್ಯರ ವಿಭಿನ್ನ ಹೇಳಿಕೆಗಳು ಅನುಮಾನವನ್ನು ಮತ್ತಷ್ಟು ಹೆಚ್ಚಿಸಿವೆ. ಇಲ್ಲಿದೆ ಕಂಪ್ಲೀಟ್ ಡೀಟೆಲ್ಸ್... 

ಇದನ್ನೂ ನೋಡಿ | 'ಮಗ ಇದ್ನೋ ಇಲ್ವೋ ಮಾತಾಡಲ್ಲ, ಕಾರಿಗೂ ನಮಗೂ ಸಂಬಂಧ ಇಲ್ಲ'

"

 

 

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!